ಹೊನ್ನಾವರ : ರಾಜಕಾರಣ ಎನ್ನುವುದು ಬರುತ್ತೆ ಹೋಗುತ್ತೆ ಹಲವು ಬುಡವಿಲ್ಲದ ಬೇರುಗಳು ಪ್ರತ್ಯಕ್ಷವಾಗುತ್ತದೆ. ಇದು ರಾಜಕಾರಣ ಅಲ್ಲ, ಹಿಂದೂ ಧರ್ಮದ ರಕ್ಷಣೆ ಆಗಬೇಕು. ಕಾಂಗ್ರೆಸ್ ಇದು ಕೆಟ್ಟ ಪರಂಪರೆ ಹಾಗೂ ಕೆಟ್ಟ ಸ್ವಭಾವ. ದೇಶ ವಿಭಜಿಸಿ ಜಾತಿ ಜಾತಿಗಳ ಮದ್ಯೆ ವಿಷ ಬೀಜ ಬಿತ್ತುವ ನೀಚ ಸಂಸ್ಕøತಿಯುಳ್ಳ ಈ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಬಿಜೆಪಿ ಅಭ್ಯರ್ಥಿ ದಿನಕರಶೆಟ್ಟಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಪಟ್ಟಣದ ದುರ್ಗಾಕೇರಿ ದಂಡಿನದುರ್ಗಾ … [Read more...] about ಜಾತಿ ಜಾತಿಗಳ ಮದ್ಯೆ ವಿಷ ಬೀಜ ಬಿತ್ತುವ ನೀಚ ಸಂಸ್ಕøತಿಯುಳ್ಳ ಈ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬೇಕು;ಬಿಜೆಪಿ ಅಭ್ಯರ್ಥಿ ದಿನಕರಶೆಟ್ಟಿ