ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಆಳ್ವಿಕೆ ನಡೆಸಿದ್ದಾರೆ. ದಿನಕರ ದೇಸಾಯಿ ಕೂಡ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಜೋಕಿಂ ಆಳ್ವ, ದೇವರಾಯ ನಾಯ್ಕ, ಮಾರ್ಗರೇಟ್ ಆಳ್ವ ಮೊದಲಾದವರು ಸಂಸದರಾಗಿ ಕೆಲಸ ಮಾಡಿದ್ದಾರೆ. ಅನೇಕ ರಾಜಕೀಯ ಮುತ್ಸದ್ದಿಗಳು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆದರೆ ಯಾರಿಗೂ ಕೇಂದ್ರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿರಲಿಲ್ಲ. ಹೀಗಿರುವಾಗ ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಸಂಸತ್ ಪ್ರವೇಶಿಸಿ ಕೆನರಾ … [Read more...] about ಅನಂತಕುಮಾರ ಹೆಗಡೆ ನಡೆದು ಬಂದ ದಾರಿ