ಹಳಿಯಾಳ: ದಸರಾ ಉತ್ಸವದ ಅಂಗವಾಗಿ ಕಳೆದ 9 ದಿನಗಳಿಂದ ನಡೆಯುತ್ತಿರುವ ಧಾರ್ಮಿಕ ನಡಿಗೆ ದುರ್ಗಾದೌಡ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಕುಂಬಾರಗಲ್ಲಿಯ ಯುವಕರು ಗುರುವಾರ ದುರ್ಗಾದೌಡನ್ನು ಅದ್ದೂರಿಯಾಗಿ ಬರಮಾಡಿಕೊಂಡರು ಅವರು ಸುಮಾರು 22 ಅಡಿಯ ಮಹಿಷಾಸುರನ ಪ್ರತಿಮೆ(ಗೊಂಬೆ) ಮಾಡಿರುವುದು ಎಲ್ಲರ ಗಮನ ಸೆಳೆಯಿತು. ಇಲ್ಲಿ ಸುಮಾರು 30 ಕ್ಕೂ ಅಧಿಕ ಮಕ್ಕಳು ಚೆನ್ನಮಲ್ಲೀಕಾರ್ಜುನ, ಬಸವೇಶ್ವರ, ಕೃಷ್ಣ, ನವದುರ್ಗೆಯರು ಸೇರಿದಂತೆ ಅನೇಕ ಛದ್ಮವೇಷ್ಮಗಳಲ್ಲಿ ಮಿಂಚಿದ್ದು … [Read more...] about ಅದ್ದೂರಿಯಾಗಿ ಬರಮಾಡಿಕೊಂಡ ಯುವಕರು
ದಿನಗಳಿಂದ
9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ
ಹಳಿಯಾಳ ;ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಸಮುದಾಯ ಭವನವನ್ನು ಹಳಿಯಾಳ ಪಟ್ಟಣದ ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಇಂದಿರಾನಗರದ ಮುಂದಿನ ಮೌರ್ಯ ಹೋಟೆಲ್ ಪಕ್ಕದ ನಿವೇಶನದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಸಚಿವ ಆರ್.ವಿ.ದೇಶಪಾಂಡೆ ಅವರ ಭರವಸೆಯೊಂದಿಗೆ ಹಿಂದಕ್ಕೆ ಪಡೆಯಲಾಗಿದೆ. ಹಳಿಯಾಳ ಕ್ಷೇತ್ರದ ವಿವಿಧ ಅಭಿವೃದ್ದಿ … [Read more...] about 9 ದಿನಗಳಿಂದ ಅಹೋರಾತ್ರಿ ನಡೆದ ಧರಣಿಯನ್ನು ಸಚಿವ ದೇಶಪಾಂಡೆ ಅವರ ಭರವಸೆಯೊಂದಿಗೆ ಮುಕ್ತಾಯ