ಹೊನ್ನಾವರ ‘ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 10 ದಿನಗಳ ಉಚಿತ ಎನ್.ಟಿ.ಎಸ್.ಇ ಮತ್ತುಎನ್.ಎಮ್.ಎಮ್.ಎಸ್. ಪರೀಕ್ಷಾ ಪೂರ್ವತರಬೇತಿ ಶಿಬಿರವು ಸಮರ್ಪಣಾತರಬೇತಿಕೇಂದ್ರದಆಶ್ರಯದಲ್ಲಿ ಮತ್ತು ಸೇತುಬಂಧಟ್ರಸ್ಟ್ಕರ್ಕಿಇದರ ಪ್ರಯೋಜಕತ್ವದಲ್ಲಿಉದ್ಘಾಟನೆಗೊಂಡಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೃಜನ ಶೀಲತೆ,ಅರ್ಪಣಾ ಮನೋಭಾವ ಮತ್ತು ನಿರಂತರ ಪ್ರಯತ್ನಇದ್ದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ … [Read more...] about ಪರೀಕ್ಷಾ ಪೂರ್ವತರಬೇತಿ ಶಿಬಿರದ ಉದ್ಘಾಟನೆ
ದಿನಗಳ
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ದೇಶದ್ಯಾಂತ ಹೆಸರುವಾಸಿಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಣಕೋಣದಲ್ಲಿರುವ ಸಾತೇರಿ ದೇವಿಯೂ ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಏಳು ದಿನಗಳ ಕಾಲ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುತ್ತಾಳೆ. ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ದೇವಿಯೂ ಅನಾಧಿ ಕಾಲದಿಂದಲೂ ದೇವಿ ತನ್ನ ಭಕ್ತರನ್ನು ಕಾಪಾಡುತ್ತ ಬಂದಿದ್ದಾಳೆ. ಅಪಾರ ಶಕ್ತಿಯನ್ನು ಹೊಂದಿರುವ ತಾಯಿಯೂ ಚಮಾತ್ಕಾರ ಎಂಬಂತೆ ತಾನಾಗಿಯೇ ಗರ್ಭಗುಡಿಯ ಬಾಗಿಲು ತೆರೆಯುತ್ತಾಳೆಂಬ ನಂಬಿಕೆ ಇಲ್ಲಿದೆ. ಈ ದೇವಿಯ … [Read more...] about ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಸಾತೇರಿ ದೇವಿ
ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ
ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮದ್ಯ ವ್ಯಸನ ತ್ಯಜಿಸಲು ಮುರುಡೇಶ್ವರದ ಆರ್ಎನ್ಎಸ್ ಹೈವೇ ಹೊಟೇಲ್ನಲ್ಲಿ ಆ.18ರಿಂದ ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು 9901876180ನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ. … [Read more...] about ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ
ಶಿರಸಿ ತೋಟಗಾರಿಕಾ ಉಪನಿರ್ದೇಶಕರ ಕಛೇರಿ ಆವರಣದಲ್ಲಿ ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ ಏರ್ಪಡಿಸಲಾಗಿರುತ್ತದೆ. ತೋಟಗಾರಿಕಾ ಬೆಳೆಗಳ ಕಸಿ ಸಸಿಗಳನ್ನು ಒಂದೇ ಸೂರಿನಡಿ ದೊರಕಿಸಿಕೊಡುವ ಉದ್ದೇಶದಿಂದ ಸಸ್ಯ ಸಂತೆಯನ್ನು ಏರ್ಪಡಿಸಲಾಗಿದ್ದು ಇದರ ಸದುಪಯೋಗವನ್ನು ರೈತರು ಹಾಗೂ ಸಾರ್ವಜನಿಕರು ಪಡೆಯಬೇಕೆಂದು ಶಿರಸಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. … [Read more...] about ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ