ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ