ಹೊನ್ನಾವರ .ವಿಶ್ವ ಸೇವಾ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಸರಕಾರಿ ಆಸ್ಪತ್ರೆಯ ಎಲ್ಲ ಒಳರೋಗಿಗಳಿಗೆ ಹಣ್ಣು-ಹಂಪಲು ಹಂಚಲಾಯಿತು ಹಾಗೂ ಶೀಘ್ರ ಗುಣಮುಖರಾಗಲೆಂದು ಹಾರೈಸಲಾಯಿತು . ಕಾರ್ಯಕ್ರಮದಲ್ಲಿ ಲಾಯನ್ಸ್ ಅಧ್ಯಕ್ಷರಾದ ಡಿ.ಡಿ.ಮಡಿವಾಳ, ಕಾರ್ಯದರ್ಶಿ ಲಾ.ಪ್ರದೀಪ ಶೆಟ್ಟಿ, ಖಜಾಂಚಿ ಲಾ.ಎಂ.ವಿ. ನಾಯ್ಕ, ರೀಸನ್ ಚೇರ್ಪರ್ಸನ್ ಲಾ.ಜಿ.ವಿ.ಬಿಂದಗಿ, ಲಾ.ಜೆ.ಎಮ್. ನಾಯ್ಕ, ಲಾ.ಎಸ್.ಜೆ. ಕೈರನ್, ಲಾ.ಎನ್.ಜಿ. ಭಟ್, ಲಾ.ಆರ್.ಡಿ. ನಾಯ್ಕ, ಲಾ.ಎಸ್.ಟಿ. … [Read more...] about ಲಾಯನ್ಸ್ ಕ್ಲಬ್ನಿಂದ ವಿಶ್ವ ಸೇವಾ ದಿನಾಚರಣೆ
ದಿನಾಚರಣೆ
ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಹೊನ್ನಾವರ ಇವರ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಾಲು, ಬ್ರೆಡ್ಡು, ಹಣ್ಣು ವಿತರಣೆ ಮಾಡಲಾಯಿತು. ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಮಾತನಾಡಿ, ಕಳೆದ 20 ವರ್ಷಗಳಿಂದ ಪ್ರತಿವರ್ಷ ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡು … [Read more...] about ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆ ;ಹಾಲು, ಬ್ರೆಡ್ಡು, ಹಣ್ಣು ವಿತರಣೆ
ಜಾನಪದ ಕಲಾಪ್ರದರ್ಶನ
ಕಾರವಾರ: ಅಮದಳ್ಳಿ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಜನಪದ ದಿನಾಚರಣೆ ಅಂಗವಾಗಿ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ಜಾನಪದ ಉತ್ಸವ ಸಮಿತಿಯರಿಂದ ಶಾಲಾ ಮಕ್ಕಳ ಜಾನಪದ ಕಲಾಪ್ರದರ್ಶನ ನಡೆಯಿತು. ಕೋಲಾಟ ಸೇರಿದಂತೆ ವಿವಿಧ ಜಾನಪದ ಪ್ರಕಾರಗಳು ಗಮನ ಸೆಳೆದವು. ನಗರಸಭೆ ಸದಸ್ಯ ಗಣಪತಿ ಉಳ್ವೇಕರ್ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ನಾಯಕ, ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯ ದೇವಾನಂದ ಎಲ್ ಚಂಡೇಕರ್ ಮಾತನಾಡಿದರು. ತೋಡೂರು … [Read more...] about ಜಾನಪದ ಕಲಾಪ್ರದರ್ಶನ
ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಹೊನ್ನಾವರ ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ,ದೇಶಭಕ್ತಿ ಗೀತಾ ನೃತ್ಯ, ಮತ್ತು ಸ್ಫರ್ಧೆ ಏರ್ಪಡಿಸುವದರ ಮೂಲಕ ಆಚರಿಸಲಾಯಿತು. ಹಿರಿಯ ಮುತ್ಸದ್ದಿ , ಖ್ಯಾತ ಕೊಳಲು ವಾದಕ ಕೃಷ್ಣ ಅವಧಾನಿ ಹಾಗೂ ಶಾಲಾ ಪೂರ್ವ ವಿದ್ಯಾರ್ಥಿ, ಪ್ರಸ್ತುತ ಸೈನಿಕನಾಗಿ ಜಮ್ಮು ಕಾಶ್ಮೀರ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ ಹರಿಕಾಂತ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಅಕ್ಷತಾ ಸಂಗಡಿಗರು ದೇಶಭಕ್ತಿ ನೃತ್ಯ ಪ್ರಸ್ತುತ … [Read more...] about 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ