• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದಿನಾಚರಣೆ

ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ

May 24, 2017 by Sachin Hegde Leave a Comment

ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ

ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು

May 23, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ 6ದಿನಗಳಿಂದ ನಡೆಯುತ್ತಿದ್ದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದ ಸೋಮವಾರ ಮುಕ್ತಾಯಗೊಂಡಿದ್ದು, ಕೊನೆದಿನ ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟರು. ಆರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪವಾರ, ಜೀವ ವೈವಿದ್ಯವ ವಿಶೇಷಗಳ ಬಗ್ಗೆ ಉಪನ್ಯಾಸ ನೀಡಿದರು. ವಲಯ ಅರಣ್ಯಾಧಿಕಾರಿ ಕೆ.ಡಿ.ನಾಯ್ಕ … [Read more...] about ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು

ಭಯೋತ್ಪಾದನಾ ವಿರೋಧಿ ದಿನಾಚರಣೆ

May 20, 2017 by Sachin Hegde Leave a Comment

ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಠಾಣೆಗಳಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ "ಭಯೋತ್ಪಾದನಾ ವಿರೋಧಿ ದಿನ"ದ ಪ್ರಮಾಣ ವಚನ ಸ್ವೀಕರಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಚ್. ದೇವರಾಜು, ಸಿಪಿಐ ಶರಣಗೌಡ ಪಾಟೀಲ್, ಜಿ.ಟಿ. ನಾಯ್ಕ ಇತರರಿದ್ದರು. … [Read more...] about ಭಯೋತ್ಪಾದನಾ ವಿರೋಧಿ ದಿನಾಚರಣೆ

ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

May 19, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

May 15, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar