ದಾಂಡೇಲಿ :ನಗರದ ಕೆ.ಎಲ್.ಇ ಶುಶ್ರೂಷಾ ಮಹಾವಿದ್ಯಾಲಯದ ಆಶ್ರಯದಲ್ಲಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಶುಶ್ರೂಷಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ವಿಜಯ ಕೊಚ್ಚರಗಿ ಆರೋಗ್ಯ ಕ್ಷೇತ್ರದಲ್ಲಿ ನರ್ಸ್ಗಳ ಪಾತ್ರ ಮಹತ್ವವಾದುದು. ಗುಣಮಟ್ಟದ ಸೇವೆಗಳ ಮೂಲಕ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವ ಶುಶ್ರೂಷಾರ ದಿನಾಚರಣೆಯನ್ನು ಆಚರಿಸುವುದರ ಮೂಲಕ ಅವರ ಸಾಮಾಥ್ರ್ಯ … [Read more...] about ಅಂತರಾಷ್ಟ್ರೀಯ ಶುಶ್ರೂಷಾ ದಿನಾಚರಣೆ
ದಿನಾಚರಣೆ
ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ
ಭಟ್ಕಳ:ದೇಶದ ಅಭಿವೃದ್ಧಿಗಾಗಿ ಯಾರೆಲ್ಲ ಶ್ರಮಿಸುತ್ತಿದ್ದಾರೋ ಅಂತಹವರಿಗಾಗಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಚೇರ್ಮೆನ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಡಿ. ಹೇಳಿದರು. ಅವರು ಇಲ್ಲಿನ ಸತ್ಕಾರ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಸಮಿತಿ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಭಟ್ಕಳ, ಅಭಿಯೋಜನೆ ಇಲಾಖೆ, ಕಾರ್ಮಿಕರ ಇಲಾಖೆ, ಮಹಿಳಾ … [Read more...] about ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ
ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ
ಕಾರವಾರ: ತಾಲೂಕಿನ ಶೇಜವಾಡ ಶೆಜ್ಜೇಶ್ವರ ದೇವಸ್ಥಾನದ ಬಳಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ರವರ ಜನ್ಮ ದಿನಾಚರಣೆಯ ಅಂಗವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಶೆಜ್ಜೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ ಶೇಜವಾಡಕರ ಮುತ್ತಪ್ಪ ರೈ ಜನ್ಮ ದಿನದ ನಿಮಿತ್ತ ಕೇಕ್ ಕತ್ತರಿಸಿದರು. ಬಳಿಕ ಸ್ಥಳೀಯ ನಿವಾಸಿಗಳಿಗೆ ಟ್ಯಾಂಕರ ಮೂಲಕ ನೀರು ಪೂರೈಸಲಾಯಿತು. ಬಳಿಕ ವಿಪರೀತ ನೀರಿನ ಸಮಸ್ಯೆ ಇರುವ ಪ್ರದೇಶಗಳಾದ … [Read more...] about ಟ್ಯಾಂಕರ ಮೂಲಕ ನೀರು ಪೂರೈಕೆಯ ಅಭಿಯಾನ
ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ
ಹೊನ್ನಾವರ :ತಾಲೂಕಿನ ಅಳ್ಳಂಕಿಯಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ (ಹಳ್ಳೇರ್) ಸಮಾಜ & ಸಾಂಸ್ಕøತಿಕ ಕಲಾಭಿವೃದ್ಧಿ ಸಂಘವು 18 ನೇ ವಾರ್ಷಿಕೋತ್ಸವ ಮತ್ತು ಡಾ|| ಬಿ. ಆರ್. ಅಂಬೇಡ್ಕರ್ರವರ 126ನೇ ಜನ್ಮ ದಿನೋತ್ಸವವು ಯಶಸ್ವಿಯಾಗಿ ನಡೆಯಿತು. ಸಂಘದ ಅಧ್ಯಕ್ಷರಾದ ನಾರಾಯಣ ಹಳ್ಳೇರ್ ಅಧ್ಯಕ್ಷತೆ ವಹಿಸಿದ್ದರು . ಬಿ.ಜೆ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ದಲಿತನು ಶಿಕ್ಷಣದಿಂದ ವಂಚಿತನಾಗದೇ ಶಿಕ್ಷಣ … [Read more...] about ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ
ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ