ಹೊನ್ನಾವರ: “ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿಕೊಂಡು ಪರರ ಏಳ್ಗೆಗಾಗಿ ಯಾರು ದುಡಿಯುತ್ತಾರೋ ಅವರೆ ಶ್ರೇಷ್ಟರು.ಕಷ್ಟದಲ್ಲಿ,ಸಮಸ್ಯೆಯಲ್ಲಿ ನೊಂದವರಿಗೆ ಅಸಹಾಯಕರಾಗಿ,ದಿನ ದಲಿತರಿಗೆ ನೆರವಾಗುತ್ತಾರೆಯೋ ಅವರೇ ನಿಜವಾದ ಧರ್ಮಗುರು. ಯೆಸು ಕ್ರಿಸ್ತರು ಈ ಭೂಮಿಯಲ್ಲಿ ಬಂದು ಪರರ ಏಳ್ಗೆಗಾಗಿ ತಮ್ಮ ಜೀವನವನ್ನೇ ಸಮಾಜಕ್ಕೆ ಅರ್ಪಿಸಿದ್ದಾರೆ ಎಂದು” ಕಾರವಾರ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷರಾದ ಡೆರಿಕ್ ಫರ್ನಾಂಡಿಸ್ ತಮ್ಮ ಪ್ರವಚನದಲ್ಲಿ ಅಭಿಪ್ರಾಯಿಸಿದರು. ತಾಲೂಕಿನ ಹಡಿನಬಾಳ … [Read more...] about ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿಕೊಂಡು ಪರರ ಏಳ್ಗೆಗಾಗಿ ಯಾರು ದುಡಿಯುತ್ತಾರೋ ಅವರೆ ಶ್ರೇಷ್ಟರು;ಡೆರಿಕ್ ಫರ್ನಾಂಡಿಸ್
ದಿನ ದಲಿತರಿಗೆ
ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿ ಸಾಕಷ್ಟು ಭಾಗ್ಯಗಳನ್ನು ನೀಡಿ ಜನಪರ ಕೆಲಸ ಮಾಡಿತ್ತು ಆದರೇ ಜನರು ಅಭಿವೃದ್ದಿ ಪರವಾಗಿಲ್ಲದಿರುವುದು ಬೇಸರವನ್ನುಂಟು ಮಾಡಿದೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯದ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಭಾನುವಾರ ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ … [Read more...] about ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ