ಹಳಿಯಾಳ:- ಬಡವರು, ದಿನ ದಲಿತರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ, ಕೇಂದ್ರದಲ್ಲಿ ಮೋದಿಜಿಯವರ ಕೈ ಬಲ ಪಡಿಸಲು ಬಿಜೆಪಿ ಪಕ್ಷದ ಹಳಿಯಾಳ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಮತನೀಡಿ ಎಂದು ಅವರ ಪತ್ನಿ ಸುವರ್ಣಾ ಹೆಗಡೆ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಳಿಯಾಳದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಳಿನದಿ ನೀರಾವರಿ ಯೋಜನೆಯಂತಹ ರೈತರ ಜೀವನ ಹಸನಾಗಿಸಬಲ್ಲ ಮಹತ್ವಪೂರ್ಣ ಯೋಜನೆಯ … [Read more...] about ಬಡವರು, ದಿನ ದಲಿತರ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ-ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಗೆ ಮತನೀಡಿ; ಸುವರ್ಣಾ ಹೆಗಡೆ ಮತಯಾಚನೆ
ದಿನ ದಲಿತರ
ಜನರ ಏಳ್ಗೆಗೆ ಸರ್ಕಾರ ಹಾಗೂ ಪಕ್ಷ ಸದಾ ಶ್ರಮಿಸುತ್ತಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ಸಮಾಜದಲ್ಲಿ ತುಳಿತಕ್ಕೆ ಒಳಗಾದ ಹಾಗೂ ಅವಕಾಶವಂಚಿತರಾದ ಜನತೆಯ ಒಳಿತಿಗಾಗಿ ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ನೂತನ ಯೋಜನೆಗಳನ್ನು ರೂಪಿಸುವ ಮೂಲಕ ನೇರವಾಗಿದ್ದು ಬಡವರ, ದಿನ ದಲಿತರ, ಸಾಮಾನ್ಯ ವರ್ಗದ ಜನರ ಏಳ್ಗೆಗೆ ಸರ್ಕಾರ ಹಾಗೂ ಪಕ್ಷ ಸದಾ ಶ್ರಮಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. “ಮನೆ ಮನೆಗೆ ಕಾಂಗ್ರೇಸ್” ಅಭಿಯಾನದ ಅಂಗವಾಗಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಟ್ಟಣದ ಬೂತ ನಂ 87 ವಾರ್ಡ ನಂ.3ರ ಗೌಳಿಗಲ್ಲಿಯಲ್ಲಿ … [Read more...] about ಜನರ ಏಳ್ಗೆಗೆ ಸರ್ಕಾರ ಹಾಗೂ ಪಕ್ಷ ಸದಾ ಶ್ರಮಿಸುತ್ತಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ