ಹೊನ್ನಾವರ , ಕ್ರೀಡೆ ಪರಸ್ಪರ ಸ್ನೇಹ ಭಾವನೆಯನ್ನು ಬೆಳೆಸುತ್ತದೆ, ಸಾಮರಸ್ಯ ಹೆಚ್ಚಿಸುತ್ತದೆ ಮಾತ್ರವಲ್ಲ ದೈಹಿಕ ವ್ಯಾಯಾಮವನ್ನೂ ನೀಡುತ್ತದೆ ಇದರಿಂದ ಮಾನಸಿಕ ನೆಮ್ಮದಿ ಉಂಟಾಗುತ್ತದೆ ಇದರಿಂದ ಸಮಾಜದಲ್ಲಿ ಶಾಂತಿ ಮೂಡಿಸಲು ಸಾಧ್ಯವಾಗುತ್ತದೆ. ಹಾಗಾಗಿ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಡೆ ನಡೆಯುವಂತಾಗಬೇಕು ಎಂದು ಖ್ಯಾತ ವೈದ್ಯ ಡಾ|| ಆಶಿಕ್ ಹೆಗಡೆ ಹೇಳಿದರು. ಅವರು ಕುಮುದಾ ಅಭಿವೃದ್ಧಿ ಸಂಸ್ಥೆ, ಸಮಾನ ಮನಸ್ಕ ಕೆರೆಕೋಣ ಬಳಗ ಮತ್ತು ಕೆರೆಕೋಣ ಹಳೇ ವಿದ್ಯಾರ್ಥಿಗಳ … [Read more...] about ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ದಿವಂಗತ
ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು
ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸತೀಶ ಸೈಲ್, ಜಿಲ್ಲಾ ಪಂಚಾಯತ … [Read more...] about ದಿವಂಗತ ಡಿ.ದೇವರಾಜ ಅರಸು ಅವರ 102 ನೇ ಜನ್ಮ ದಿನಾಚರಣೆಯನ್ನು ಆಗಸ್ಟ 20 ರಂದು