ಕಾರವಾರ:ಕೆನರಾ ವೆಲ್ಫೆರ್ ಟ್ರಸ್ಟ್ನ ದಿನಕರ ಕಲಾನಿಕೇತನ ಸಂಗೀತ ವಿದ್ಯಾಲಯದಲ್ಲಿ ಈಚೆಗೆ ಶಾರದಾ ಪೂಜೆ ಕಾರ್ಯಕ್ರಮ ಶ್ರದ್ಧಾ ಭಕ್ತಿಯಿಂದ ನಡೆಯಿತು. ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಶ್ಲೋಕ, ಭಜನೆಗಳ ತತ್ಸಂಗ ಕಾರ್ಯಕ್ರಮ ಅಚ್ಚುಕಟ್ಟಾಗಿ ಮೂಡಿಬಂತು. ಸಂವಾದಿನಿಯಲ್ಲಿ ಸಂಗೀತ ಶಿಕ್ಷಕ ಮಾರುತಿ ನಾಯ್ಕ ಹಾಗೂ ತಬಲಾ ಶಿಕ್ಷಕ ಗಣಪತಿ ಹೆಗಡೆ ತಬಲಾದಲ್ಲಿ ಸಾಥ್ ನೀಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದಿವೇಕರ ಕಾಲೇಜಿನ ಪ್ರಾಚಾರ್ಯ ಬಿ.ಎಚ್.ನಾಯಕ … [Read more...] about ದಿವೇಕರ್ ಕಾಲೇಜಿನಲ್ಲಿ ನಡೆದ ಶಾರದಾ ಪೂಜೆ