ಕಾರವಾರ: ದುಡಿಯುವ ಕೈಗಳಿಗೆ ಕೆಲಸ ಕೊಡುವ ಉದ್ಯೋಗ ಖಾತರಿ ಯೋಜನೆಯಲ್ಲಿ ರಾಜ್ಯದ 30 ಜಿಲ್ಲೆಯ ಗ್ರಾಮ ಪಂಚಾಯತಗಳಲ್ಲಿ ಕೋಟ್ಯಾಂತರ ರೂ.ಗಳ ಅವ್ಯವಹಾರವ ನಡೆದಿರುವ ಬಗ್ಗೆ ಸಾಮಾಜಿಕ ಲೆಕ್ಕ ಪರಿಶೋಧನಾ ವಿಭಾಗ ಸರಕಾರಕ್ಕೆ ವರದಿ ನೀಡಿದೆ. ಈ ಕುರಿತಂತೆ ಪಂ.ರಾಜ್ ಇಲಾಖೆಯು ಅದರ ವಸೂಲಾತಿಗೆ ಆದೇಶಿಸಿದರೂ ಜಿಲ್ಲೆಯ ಅಧಿಕಾರಿಗಳು ಖ್ಯಾರೇ ಎನ್ನುತ್ತಿಲ್ಲ. ಪಂ.ರಾಜ್ ಇಲಾಖೆಯ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಭಾಗವು 2011 ರಿಂದ ಕಾರ್ಯನಿರ್ವಹಿಸುತ್ತಿದ್ದು, ವರ್ಷದ … [Read more...] about ಉದ್ಯೋಗ ಖಾತರಿ ಯೋಜನೆ ಅವ್ಯವಹಾರ;ಕೊಟ್ಯಾಂತರ ರೂ.ಗಳ ಹಣ ವಸೂಲಾತಿಗೆ ಆರ್.ಡಿ.ಪಿ.ಆರ್.ಸೂಚನೆ
ದುಡಿಯುವ
ಎಚ್1ಎನ್1 ಮಾರಕ ಕಾಯಿಲೆ
ಕಾರವಾರ:ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ಕಾಯಿಲೆ ಜನರನ್ನು ಭಯಭೀತರನ್ನಾಗಿಸಿದೆ. ಸೂಕ್ತ ಚಿಕಿತ್ಸೆಯ ಅಲಭ್ಯತೆ, ರೋಗ ಪತ್ತೆಗೆ ಪರೀಕ್ಷಾ ಕೇಂದ್ರವಿಲ್ಲದೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೂರದ ರಾಜ್ಯಗಳಲ್ಲಿ ದುಡಿಯುವ ಅಥವಾ ಪ್ರವಾಸಕ್ಕೆಂದು ತೆರಳುವವರು ಜಿಲ್ಲೆಗೆ ಎಚ್1ಎನ್1 ಕಾಯಿಲೆಯನ್ನು ಹೊತ್ತು ತರುತ್ತಿದ್ದು 2017ರಲ್ಲಿ ಈವರೆಗೆ ಸುಮಾರು 22 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 6 ಜನ ರೋಗ ಬಾಧಿತರು ಮೃತಪಟ್ಟಿದ್ದು ಜನರನ್ನು … [Read more...] about ಎಚ್1ಎನ್1 ಮಾರಕ ಕಾಯಿಲೆ