ಭಟ್ಕಳ:ಇತ್ತಿಚೆಗೆ ದುಬೈಯಲ್ಲಿ ಜರುಗಿದ 12ನೇ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳ ಮೂಲದ ಇಬ್ಬರು ಸಹೋದರಿಯರು ಪ್ರಥಮ ಹಾಗೂ ತೃತೀಯ ಸ್ಥಾನ ಗಳಿಸುವ ಮೂಲಕ ವಿದೇಶದಲ್ಲಿ ಸಾಧನೆ ಮಾಡಿದ್ದಾರೆ. ಭಟ್ಕಳ ಮೂಲದ ಫಾತಿಮಾ ಮೊಹತೆಶಮ್ ಹಾಗೂ ಆಯೀಶಾ ಮೊಹತೆಶಮ್ ಕ್ರಮವಾಗಿ ಪ್ರಥಮ ಹಾಗೂ ತೃತೀಯ ಸ್ಥಾನವನ್ನು ಗಳಿಸಿದವರಾಗಿದ್ದಾರೆ. ಮುಹಮ್ಮದ್ ಬಿನ್ ರಾಷಿದ್ ಸೆಂಟರ್ ಫಾರ್ ಕಲ್ಚರಲ್ ಅಂಡ್ ಸೋಶಿಯಲ್ ಅಂಡರ್ಸ್ಟ್ಯಾಂಡಿಂಗ್ ಸಂಸ್ಥೆ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಅರಬ್ ದೇಶದ … [Read more...] about ದುಬೈ ಕುರ್ಆನ್ ಸ್ಪರ್ಧೆಯಲ್ಲಿ ಭಟ್ಕಳದ ಸಹೋದರಿಯರಿಗೆ ಪ್ರಥಮ ಹಾಗೂ ತೃತೀಯಾ ಬಹುಮಾನ
ದುಬೈ
ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ
ಭಟ್ಕಳ:ಇಲ್ಲಿಯ ಮೌಲಾನ ಕುಟುಂಬದ ಎಸ್.ಎಂ.ಸೈಯ್ಯದ್ ಮುಷ್ತಾಕ್ ಮಸೂದ್ ಅವರು ಅರಬ್ ದೇಶಗಳ ಪ್ರಸಿದ್ದ ಟಾಪ್ 50 ಭಾರತೀಯ ಎಕ್ಸಿಕ್ಯೂಟ್ಗಳ ಸಾಲಿನಲ್ಲಿ 42ನೇ ಸ್ಥಾನದಲ್ಲಿ ತಮ್ಮ ಹೆಸರನ್ನು ಗಿಟ್ಟಿಸಿಕೊಳ್ಳುವುದರ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಮಧ್ಯ ಪ್ರಾಚ್ಯದ ಫೋರ್ಬಸ್ ಸಂಸ್ಥೆ ಪ್ರಕಟಿಸಿದ ಖ್ಯಾತ ನಾಮರ ಟಾಪ್ 50 ಭಾರತೀಯ ಎಕ್ಸಿಕ್ಯೂಟ್ಗಳ ಯಾದಿಯಲ್ಲಿ ಇವರು ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಭಟ್ಕಳದ ಹೆಸರನ್ನು ಜಾಗತಿಕ ಭೂಪಟದಲ್ಲಿ … [Read more...] about ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ
ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ