ಹೊನ್ನಾವರ: `ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ಆಶ್ರಯದಲ್ಲಿ `9'ನೇ `ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ' ಜ.27 ರಿಂದ 31ರ ವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ' ಎಂದು ನಾಟ್ಯೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು. ಪಟ್ಟಣದಲ್ಲಿ ಖಾಸಗಿ ಹೋಟೆಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೇಷ್ಠ ಕೆರೆಮನೆ ಶಿವರಾಮ ಹೆಗಡೆಯವರಿಂದ ಆರಂಭವಾದ ಮಂಡಳಿ ಕೆರೆಮನೆ ಶಂಭು ಹೆಗಡೆ, ಮಹಾಬಲ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ದುರ್ಗಾಂಬಾ ಪ್ರಸಾದಿತ
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ಹೊನ್ನಾವರ : ಕೆರೆಮನೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಜನವರಿ 27 ರಿಂದ 31 ರವರೆಗೆ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ. ಕೆರೆಮನೆ ಶಿವರಾಮ ಹೆಗಡೆಯವರ ಹೆಸರಿನಲ್ಲಿ ಸ್ಥಾಪಿತವಾದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಇತಿಹಾಸದಲ್ಲಿ ಅತ್ಯಂತ ಹಳೆಯ ಮತ್ತು ದೀರ್ಘವಧಿ ಮೇಳವಾದ ಶ್ರೀ ದುರ್ಗಾಂಬಾ ಪ್ರಸಾದಿತ ಯಕ್ಷಗಾನ ಮಂಡಳಿ ಹಾಸ್ಯಗಾರ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ