ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ದುರ್ಗಾದೇವಿ
ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಹೊನ್ನಾವರ:ಶ್ರೀ ಮಾರಮ್ಮಾ ಯಾನೆ ದಂಡಿನ ದುರ್ಗಾದೇವಿ ದೇವಸ್ಥಾನ, ದುರ್ಗಾಕೇರಿ ಹಾಗೂ ಕೊಂಕಣ ಖಾರ್ವಿ ಸಮಾಜ ಗುರುದರ್ಶನ ಸಮಿತಿ ಆಶ್ರಯದಲ್ಲಿ ಶೃಂಗೇರಿ ಜಗದ್ಗುರು ಪೀಠದ ಮಾರ್ಗದರ್ಶನದಲ್ಲಿ ಹೊನ್ನಾವರ ತಾಲೂಕಿನ ಕೊಂಕಣಿ ಖಾರ್ವಿ ಸಮಾಜದವರು ಗುರುಪೂರ್ಣಿಮೆ ಉತ್ಸವವನ್ನು ಆಚರಿಸಿದರು. ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರ ಕಮಲ ಸಂಜಾತ ಶ್ರೀ ಶ್ರೀ ವಿಧು ಶೇಖರ ಭಾರತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ಧರ್ಮಾಧಿಕಾರಿ … [Read more...] about ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ