ಕಾರವಾರ:ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಗೋವಾದಿಂದ ಅಕ್ರಮವಾಗಿ … [Read more...] about ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ದುಷ್ಪರಿಣಾಮ
ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಭಟ್ಕಳ:ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಶೈಲಿಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ ಪ್ರಭು ಅವರು ಆಧುನಿಕ ಜೀವನ ಶೈಲಿಯೇ ನಮ್ಮ ಇಂದಿನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ನಮ್ಮ ಆಹಾರ ಕ್ರಮ ದಿನಚರಿಗಳಲ್ಲಿ ನಮ್ಮ ಹಿರಿಯರು ಅತ್ಯಂತ ವೈಜ್ಞಾನಿಕವಾದ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. … [Read more...] about ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ