ಹೊನ್ನಾವರ: ಸಾರ್ವಜನಿಕರ ಬಹುದಿನದ ಬೇಡಿಕೆಯಾದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸಲು ಕಾರ್ಯೊನ್ಮುಖವಾಗಿರುವ ಶಾಸಕ ದಿನಕರ ಶೆಟ್ಟಿಯವರು ಪಟ್ಟಣದ ಬಂದರು ಪ್ರದೇಶದಲ್ಲಿ ಬಂದರು ಇಲಾಖೆಯ ಸ್ಥಳವನ್ನು ಸೂಕ್ತವೆಂದು ಪರಿಶೀಲನೆ ನಡೆಸಿದರು. ನಂತರ ಇದಕ್ಕೆ ಸಂಭಂದಿಸಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಸ್ ಡಿಪೋ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದರು. ಬಂದರು ಅಧಿಕಾರಿ ದೀಪಕ್ ಅವರನ್ನು ಕರೆಯಿಸಿ ಸ್ಥಳದ ದಾಖಲೆ ಪತ್ರವನ್ನು ಸಿದ್ದಪಡಿಸಲು … [Read more...] about ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ
ದೂರವಾಣಿ ಮೂಲಕ
ಶಾಸಕರ ಕಛೇರಿ ಉದ್ಘಾಟನೆ
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ "ಶಾಸಕರ ಕಛೇರಿ" ಶುಕ್ರವಾರ ಉದ್ಘಾಟಿಸಿದರು.ಸಂಜೆ ಗೋಧೂಳಿ ಮೂಹೂರ್ತದಲ್ಲಿ ವೈದಿಕರಿಂದ ಗಣಪತಿ ಪೂಜೆ ನೇರವೆರಿಸಿ ನೂತನ ಕಛೇರಿ ಆರಂಭಗೊಳಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊನ್ನಾವರದ ಜನತೆ ನನ್ನನ್ನು ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಆರಿಸಿ ತಂದಿದ್ದಾರೆ. ವಾರದಲ್ಲಿ ಒಂದು ದಿನ ಶಾಸಕರ ಕಛೇರಿಯಲ್ಲಿ ಲಭ್ಯವಿದ್ದು ಜನರ … [Read more...] about ಶಾಸಕರ ಕಛೇರಿ ಉದ್ಘಾಟನೆ