ಖಾನಾಪೂರ ತಾಲ್ಲೂಕಿನ ಕಕ್ಕೇರಿ ಗ್ರಾಮದ ಗೃಹಿಣಿ ಲಕ್ಷ್ಮೀ ಬಸವರಾಜ ಅಂಗಡಿ (22) ಶುಕ್ರವಾರ ರಾತ್ರಿ ವಿಷ ಸೇವಿಸಿ ಮೃತಪಟ್ಟಿದ್ದಾಳೆ.ಪತಿ ಹಾಗೂ ಅವರ ಮನೆಯವರು ಕಿರುಕುಳ ನೀಡಿದ್ದರಿಂದ ಲಕ್ಷ್ಮೀ ಸಾವನ್ನಪ್ಪಿದ್ದಾರೆ ಎಂದು ಲಕ್ಷೀ ಅವರ ತವರು ಮನೆಯವರು ಶನಿವಾರ ನಂದಗಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ದೂರು ಸ್ವೀಕರಿಸಿರುವ ನಂದಗಡ ಪೊಲೀಸರು ಲಕ್ಷ್ಮೀ ಅವರ ಪತಿ ಬಸವರಾಜ, ಅತ್ತೆ ಮಂಜವ್ವ, ಮಾವ ಶಿವಾನಂದ, ಮೈದುನ ಈರಣ್ಣ ಮತ್ತು ನಾದಿನಿ ಉಮಾಶ್ರೀ ವಿರುದ್ಧ … [Read more...] about ಕಕ್ಕೇರಿ ಗ್ರಾಮದಲ್ಲಿ ಗೃಹಿಣಿ ಆತ್ಮಹತ್ಯೆ:ವರದಕ್ಷಿಣೆ ಕಿರುಕುಳದಿಂದ ಸಾವು ಎಂದು ದೂರು ದಾಖಲು
ದೂರು ದಾಖಲು
ಹೆಂಗಸು ಕಾಣೆ ;ಹಳಿಯಾಳ ಠಾಣೆಯಲ್ಲಿ ದೂರು ದಾಖಲು
ಹಳಿಯಾಳ:- ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರನಡೆದ ಮಹಿಳೆ ಕಾಣೆಯಾದ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಜೋಗನಕೊಪ್ಪ ಗ್ರಾಮದ ರಮೀಜಾ ಖಾದರಲಿ ದೊಡ್ಮನಿ(45) ದಿ.7ರಿಂದ ಕಾಣೆಯಾದ ಮಹಿಳೆಯಾಗಿದ್ದು ಇವರ ಗುರ್ತು ಪತ್ತೆಯಾದಲ್ಲಿ ತಕ್ಷಣ ಹಳಿಯಾಳ ಪೋಲಿಸ್ ಠಾಣೆ -08284-220133/220333 ಕರೆ ಮಾಡಿ ಮಾಹಿತಿ ನೀಡುವಂತೆ ಹಳಿಯಾಳ ಪಿಎಸ್ಐ ಆನಂದಮೂರ್ತಿ ಕೊರಿದ್ದಾರೆ. … [Read more...] about ಹೆಂಗಸು ಕಾಣೆ ;ಹಳಿಯಾಳ ಠಾಣೆಯಲ್ಲಿ ದೂರು ದಾಖಲು