ಕುಮಟಾ : ಮಕ್ಕಳ ಮನಸ್ಸು ಅರಳಿಸುವ ಹಾಗೂ ಮಕ್ಕಳ ಸುಪ್ತ ಪ್ರತಿಭೆಗೆ ಅವಕಾಶ ನೀಡುವ ದೃಷ್ಟಿಯಿಂದ ಹಾಗೂ ರಜಾ ಅವಧಿಯಲ್ಲಿ, ಕೊರೋನಾ ಲಾಕ್ಡೌನ್ ಸಮಯದ ಸದುಪಯೋಗಕ್ಕಾಗಿ ಮಕ್ಕಳಿಗಾಗಿ ಸತ್ವಾಧಾರ ಫೌಂಡೇಶನ್(ರಿ) "ಕಥೆ ಹೇಳೋಣ ಬನ್ನಿ" ಸ್ಪರ್ಧೆ ಸಂಯೋಜಿಸಿದೆ. 6 ರಿಂದ 13 ವರ್ಷದ ಒಳಗಿನ ಮಕ್ಕಳು ಮನೆಯಿಂದಲೇ ಅಂತರ್ಜಾಲದ ಮೂಲಕ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಫೌಂಡೇಶನ್ ಸಂಸ್ಥಾಪಕ ಗಣೇಶ ಜೋಶಿ ಸಂಕೊಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 6 ರಿಂದ 13 … [Read more...] about ಸತ್ವಾಧಾರ ಫೌಂಡೇಶನ್(ರಿ) ನಿಂದ “ಕಥೆ ಹೇಳೋಣ ಬನ್ನಿ” ಸ್ಪರ್ಧೆ
ದೃಷ್ಟಿಯಿಂದ
ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ