ºಹೊನ್ನಾವರ .ತಾಲೂಕಿನ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ನಡೆಸಿಕೊಂಡು ಬರುತ್ತಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಒಂಭತ್ತನೇ ಪರ್ವದಲ್ಲಿ ದೇಶದ ವಿಭಿನ್ನ ಸ್ಥಳಗಳಿಂದ ಆಗಮಿಸುತ್ತಿರುವ ವಿವಿಧ ಕಲಾ ಪ್ರಾಕಾರಗಳ, ಕಲಾವಿದರ ಸಮಷ್ಠಿ ಅಧ್ಯಯನಕ್ಕೆ ಪೂರಕವಾಗಿ, ಚಿಂತನ –ಮಂಥನಕ್ಕೆ ಸೇತುವಾಗುವ ದೃಷ್ಠಿಯಿಂದ “ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶೆ ಸ್ಪರ್ದೆ”ಯನ್ನು ಏರ್ಪಡಿಸಲಾಗಿದೆ . ಈ ಸ್ಪರ್ದೆಯಲ್ಲಿ ಭಾಗವಹಿಸುವ ಆಸಕ್ತರ ವಯಸ್ಸು 30 … [Read more...] about ಕೆರೆಮನೆ ಶಂಭು ಹೆಗಡೆ ನಾಟ್ಯೋತ್ಸವ ಸಮಗ್ರ ಕಲಾ ವಿಮರ್ಶಾ ಸ್ಪರ್ಧೆ
ದೃಷ್ಠಿಯಿಂದ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ