ಪರಮಪೂಜ್ಯ ಪದ್ಮವಿಭೂಷಣ ಡಾ|| ಡಿ ವಿರೇಂದ್ರ ಹೆಗ್ಗಡೆಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳಿಗೆ ರಾಜ್ಯಾದಾದ್ಯಂತ ಕರೆ ನೀಡಿದ ಹಿನ್ನೆಲೆಯಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ 69 ಕಡೆಗೆ ದೇವಸ್ತಾನದ ಒಳಾಂಗಣ - ಹೊರಾಂಗಣ ಆವರಣ, ನಾಗನಕಟ್ಟೆ, ಚೌಡಿಕಟ್ಟೆ, ಜಟಕ, ಗುಡಿ-ಗೋಪುರಗಳ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಪ್ರಗತಿಬಂಧು ಸ್ವ ಸಹಾಸಂಘಗಳ ಒಕ್ಕೂಟ, ದೇವಸ್ಥಾನ ಆಡಳಿತ ಸಮಿತಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ … [Read more...] about ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ
ದೇವರಿಗೆ
ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಹೊನ್ನಾವರ:ತನ್ನ ಹಿತ್ತಲಿನಲ್ಲಿ ದೇವರಿಗೆ ಹೂ ಕೊಯ್ಯಲು ಹೋದ ವೇಳೆ ವಿದ್ಯುತ್ ತಂತಿ ತಗುಲಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಗ್ರಾ.ಪಂ ವ್ಯಾಪ್ತಿಯ ಅಗ್ರಹಾರದಲ್ಲಿ ಸಂಭವಿಸಿದೆ. ಅಗ್ರಹಾರ ನಿವಾಸಿ ದೇವಿದಾಸ ಗಜಾನನ ಕಲ್ಯಾಣಕರ (76) ಮೃತ ವ್ಯಕ್ತಿ. ಇವರು ಮನೆಯ ಹಿತ್ತಲಲ್ಲಿ ಹೂ ಕೊಯ್ಯಲು ಹೋದ ಸಂದರ್ಭದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ತಂತಿ ತುಂಡಾಗಿ ನೆಲದಲ್ಲಿ ಹರಿದುಬಿದ್ದಿತ್ತು. ಈ ವೇಳೆ ಹೂ ಕೊಯ್ಯುವಾಗ ವಿದ್ಯುತ್ … [Read more...] about ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.