ಹೊನ್ನಾವರ : ಇಷ್ಠಾರ್ಥಸಿಧ್ಧಿ ಕರುಣಿಸುವ ವಿನಾಯಕನೆಂದೇ ಪ್ರತೀತಿ ಇರುವ ತಾಲೂಕಿನ ಅಳ್ಳಂಕಿಯ ಪ್ರಸಿದ್ಧ ಶ್ರೀ ವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವವು ಎಪ್ರಿಲ್ 13ರಂದು ವೇ/ಮೂ/ಕಟ್ಟೆ ಶಂಕರ ಭಟ್ಟರ ಅಧ್ವರ್ಯತನದಲ್ಲಿ ನೆರವೇರಲಿದೆ. ಅಂದು ಬೆಳಿಗ್ಗೆ 9 ರಿಂದ ಸಂಜೆ 8 ರತನಕ ದೇವತಾಕಾರ್ಯಗಳು ನಡೆಯಲಿದ್ದು ಮಧ್ಯಾಹ್ನ ಮಹಾಅನ್ನಸಂತರ್ಪಣೆ ಪ್ರಸಾದ ಮತ್ತು ಸಂಜೆ 9ಕ್ಕೆ ಅಂತರಾಷ್ಟ್ರೀಯ ಖ್ಯಾತಿಯ ಕುಂದಾಪುರದ ರೂಪಕಲಾಬಳಗದವರಿಂದ "ಮೂರುಮುತ್ತು" … [Read more...] about ಶ್ರೀ ವರಸಿಧ್ಧಿಗಣಪತಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ
ದೇವರ
ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ಹೊನ್ನಾವರ :ತಾಲೂಕಿನ ಮಾವಿನಕುರ್ವಾದ ಶ್ರೀಗೋಪಾಲಕೃಷ್ಣ ದೇವರ ರಥೋತ್ಸವ ಭಕ್ತರ ಜಯಘೋಷದೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಅಭಿಷೇಕ, ಅರ್ಚನೆ, ಮಹಾಯಜ್ಞ, ಬಲಿಪ್ರಧಾನ, ವಿಶೇಷ ಪುಷ್ಪಾಲಂಕಾರದೊಂದಿಗೆ ಪಲ್ಲಕ್ಕಿ ಮೇಲೆ ದೇವರಿಗೆ ಕುಳ್ಳಿರಿಸಿ ಉತ್ಸವ ಮೆರವಣಿಗೆ ಮೂಲಕ ರಥಾರೋಹಣ ನೇರವೇರಿತು. ರಥೋತ್ಸವದ ಅಂಗವಾಗಿ ವಿಶೇಷಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರು ಶ್ರೀದೇವರಿಗೆ ರಥಕಾಣಿಕೆ ಫಲ ಸಮರ್ಪಣೆ ಮಾಡಿದರು. ಸಂಜೆ ಚಂಡೆ, ಹಾಗೂ ವಿವಿಧ … [Read more...] about ವಿಜೃಂಭಣೆಯಿಂದ ನಡೆದ ಶ್ರೀ ಗೋಪಾಲಕೃಷ್ಣ ದೇವರ ರಥೋತ್ಸವ
ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ಹೊನ್ನಾವರ:ಪೌರಾಣಿಕ ಹಿನ್ನೆಲೆಯುಳ್ಳ ಹಾಗೂ ನಾಗಾರಾಧನೆಗೆ ಪುಣ್ಯ ಸ್ಥಳವಾಗಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ನಾಗಬನದಲ್ಲಿ ನಾಗಮೂರ್ತಿಗೆ ಸಾವಿರಾರು ಭಕ್ತಾದಿಗಳಿಂದ ಅಭಿಷೇಕ ಸೇವೆಗಳು ವಿಜೃಂಭಣೆಯಿಂದ ನಡೆದವು. ಬೆಳಿಗ್ಗೆಯಿಂದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಹಾಲಿನ ಅಭಿಷೇಕ, ಪಂಚಾಮೃತಾಭಿಷೇಕ, ನಾಗ ಮಂತ್ರಾಭಿಷೇಕ, ಹಣ್ಣು-ಕಾಯಿ, ಬಾಳೆಗೊನೆ ಸೇವೆ, ಮಹಾಮಂಗಳಾರತಿ ಮುಂತಾದ ಸೇವೆ ಭಕ್ತರಿಂದ … [Read more...] about ವಿಜೃಂಭಣೆಯಿಂದ ನಡೆದ ನಾಗರಪಂಚಮಿ
ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ
ಭಟ್ಕಳ: ನಮ್ಮಲ್ಲಿ ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯವಾಗುವುದು, ಆಸ್ತಿ, ಐಶ್ವರ್ಯ, ಅಹಂಕಾರ, ಜನಬಲ ಮಾತ್ರವಿದ್ದರೆ ಜಯಗಳಿಸುವುದು ಅಸಾಧ್ಯ ಎಂದು ಶ್ರೀ ಪರ್ತಗಾಳಿ ಜೀವೋತ್ತಮ ಮಠದ ಕಿರಿಯ ಸ್ವಾಮೀಜಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ವಡೇರ ಮಠದಲ್ಲಿ ಮೊಕ್ಕಾಂ ಹೂಡಿದ್ದ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ನೆರವೇರಿಸಿ ಶಿಷ್ಯ ಜನರನ್ನುದ್ದೇಶಿಸಿ ಆಶೀರ್ವಚನ … [Read more...] about ನ್ಯಾಯ, ನೀತಿ, ಧರ್ಮ, ದೇವರ ಮೇಲೆ ಅಭಿಮಾನವಿದ್ದರೆ ಮಾತ್ರ ಜಯಗಳಿಸಲು ಸಾಧ್ಯ
ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ
ಕಾರವಾರ:ಐತಿಹಾಸಿಕ ಹಿನ್ನಲೆಯ ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಗ್ರಾಮದ ಭೂದೇವಿ ದೇವಾಲಯದಿಂದ ಅಲಂಕಾರ ಭೂಷಿತಾವಾಗಿ ಸಾಂಪ್ರದಾಯಿಕ ವಾದ್ಯ, ಪಂಚಗ್ರಾಮ ಗುನಗರು, ಬ್ರಾಹ್ಮಣರು ಹಾಗೂ ಸಾವಿರಾರು ಭಕ್ತಾದಿಗಳ ಜೈಕಾರದ ಘೋಷಣೆಯೊಂದಿಗೆ ಸಾಗಿದ ಕಳಶ ನೇರವಾಗಿ ಬೀದಿಬೀರ ದೇವಾಲಯಕ್ಕೆ ತೆರಳಿತು. ಮೆರವಣಿಗೆಯಲ್ಲಿ ಸಾಗುವ ಸಂದರ್ಭದಲ್ಲಿ ಗ್ರಾಮದ ಲಕ್ಷ್ಮಿ ನಾರಾಯಣ ದೇವಾಲಯದ ಎದುರು ಕಳಶ ತಿರುಗುವ ದೃಶ್ಯ ನೋಡಲು … [Read more...] about ಅವರ್ಸಾ ಪಂಚಗ್ರಾಮ ಭೂದೇವಿ ದೇವರ ಬಂಡಿ ಉತ್ಸವ