ಭಟ್ಕಳ : ತನ್ನ ಮೋಜು ಮಸ್ತಿಗಾಗಿ ಮಾಡಿರುವ ಸಾಲ ತಿರುಸುವ ಸಲುವಾಗಿ ದೇವರ ಅಭರಣ ಕದ್ದ ಅರ್ಚಕ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.ಭಟ್ಕಳ ತಾಲೂಕಿನ ಮುಂಡಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿನ ದೇವಈ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ನಾಪತ್ತೆದ ಪ್ರಕರಣವನ್ನು ಭಟ್ಕಳ ಪೊಲೀಸರು ಭೇದಿಸಿದ್ದು.ಆರೋಪಿ ಅರ್ಚಕನನ್ನು ನ್ಯಾಯಾಲಯ 10 ದಿನಗಳ ಕಾಲ ಪೊಲೀಸ ಕಸ್ಟಡಿಗೆ ಒಪ್ಪಿಸಿದೆ.ಆರೋಪಿ ಸತೀಶ ರಾಮಚಂದ್ರ ಭಟ್ ಈತ ಜೂಜು ಕೊರನಾಗಿದ್ದು ತಾನು … [Read more...] about ಮೋಜು-ಮಸ್ತಿಗಾಗಿ ಚಿನ್ನಾಭರಣ ಕಳ್ಳತನ