ಹೊನ್ನಾವರ , ನವಂಬರ 14 ರಂದು ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಜೊತೆಯಲ್ಲಿ ಪಟ್ಟಣದ ಪ್ರಭಾತನಗರ ಫಾರೆಸ್ಟ ಕಾಲೋನಿ ಹಾಗೂ ಹೌಸಿಂಗ್ ಬೊರ್ಡ್ ಕಾಲೋನಿಯ ಪ್ರದೇಶದಲ್ಲಿ ಮಧುಮೇಹ ಜಾಗೃತಿ ಬಗ್ಗೆ ಘೋಷಣೆ ಹೇಳುತ್ತಾ ಪ್ರತಿ ಮನೆಗೆ ಮಧುಮೇಹ ಕಾಯಿಲೆ ಮತ್ತು ಪರಿಹಾರದ ಕರಪತ್ರಗಳನ್ನು ಹಂಚಲಾಯಿತು. ಜಾಥಾದಲ್ಲಿ ಲಾಯನ್ಸ್ ಕ್ಲಬ್ ಅಧ್ಯಕ್ಷರಾದ ಲಾ. ದೇವಿದಾಸ ಮಡಿವಾಳ ಕಾರ್ಯದರ್ಶಿ … [Read more...] about ಹೊನ್ನಾವರ ಲಾಯನ್ಸ್ ಕ್ಲಬ್ನಿಂದ ಮಧುಮೇಹ ಜಾಗೃತಿ ಜಾಥಾ
ದೇವಿದಾಸ ಮಡಿವಾಳ
ರೋಹಿಂಗ್ಯಾ ಮುಸಲ್ಮಾನರನ್ನು ಓಡಿಸಿ, ದೇಶವನ್ನು ಉಳಿಸಿರಿ : ದೇವಿದಾಸ ಮಡಿವಾಳ
ಹೊನ್ನಾವರ. ಹಿಂದೂಗಳ ಶ್ರದ್ಧಾಸ್ಥಾನಗಳ ಘೋರ ಅವಮಾನ ಮಾಡುವ ಹಾಗೂ ಸಮಾಜದ ಶಾಂತಿಯನ್ನು ಕದಡುವ ಪ್ರೊ. ಭಗವಾನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ತಹಶೀಲ್ದಾರರ ಮೂಲಕ ಕೇಂದ್ರೀಯ ಗೃಹಮಂತ್ರಿಗಳಿಗೆ ಮನವಿ¸ಸಲ್ಲಿಸಿದರು. ರೋಹಿಂಗ್ಯಾ ಮುಸಲ್ಮಾನರು ಮ್ಯಾನ್ಮಾರಿನಲ್ಲಿ ಹಿಂದೂ ಹಾಗೂ ಬೌದ್ಧರ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಹಾಗೂ ಅವರಿಗೆ ಭಯೋತ್ಪಾದನೆ ಸಂಘಟನೆಯಾದ `ಅಲ್ ಕಾಯದಾ’ದೊಂದಿಗೆ ಸಂಬಂಧವಿದೆ. ಆದ್ದರಿಂದ , ಭಾರತಕ್ಕೆ ನುಗ್ಗಿ ಬಂದಿರುವ ರೋಹಿಂಗ್ಯಾ … [Read more...] about ರೋಹಿಂಗ್ಯಾ ಮುಸಲ್ಮಾನರನ್ನು ಓಡಿಸಿ, ದೇಶವನ್ನು ಉಳಿಸಿರಿ : ದೇವಿದಾಸ ಮಡಿವಾಳ
ರಾಷ್ಟೀಯ ಹಿಂದೂ ಆಂದೋಲನ
ಹೊನ್ನಾವರ : ಹಿಂದು ಜನಜಾಗೃತಿ ಸಮಿತಿ ವತಿಯಿಂದ ರಾಷ್ಟೀಯ ಹಿಂದೂ ಆಂದೋಲನವನ್ನು ಹೊನ್ನಾವರದ ತಹಶೀಲ್ದಾರ ಕಛೇರಿಯ ಎದುರಿನಲ್ಲಿ ಅಗಸ್ಟ್ 22 ರಂದು ಬೆಳಿಗ್ಗೆ 11-00 ಕ್ಕೆ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿರುವ ಬೇಡಿಕೆಗಳು: 1.ಹನುಮಂತನ ರೂಪದಲ್ಲಿ ಸಲಿಂಗ ವ್ಯಕ್ತಿಯನ್ನು ನಗ್ನವಾಗಿ ತೋರಿಸಿ ಹಿಂದೂಗಳ ಭಾವನೆಗೆ ನೋವು ಉಂಟು ಮಾಡಿದ "ಕಾ ಬಾಡಿಸ್ಕೇಪ್" ಎಂಬ ಚಲನಚಿತ್ರವನ್ನು ನಿಷೇದಿಸಬೇಕೆಂದು 2.ಅಹಂಕಾರಿ ಚೀನಾಗೆ ಪಾಠಕಲಿಸಲು ನಾಗಪುರ್ ಮೆಟ್ರೋಗೊಸ್ಕರ ರೈಲು … [Read more...] about ರಾಷ್ಟೀಯ ಹಿಂದೂ ಆಂದೋಲನ