ಹಳಿಯಾಳ :- ದೇಶದ ರಕ್ಷಣೆ, ಅಭಿವೃದ್ಧಿ, ಪ್ರಗತಿಗಾಗಿ ಹೋರಾಡುತ್ತಿರುವ ಸೈನಿಕರು, ಅರಣ್ಯ ಸಿಬ್ಬಂದಿಗಳು, ಆರಕ್ಷಕ ಸಿಬ್ಬಂದಿಗಳು ದೇಶವನ್ನು ಮತ್ತು ದೇಶದ ಸಂಪತ್ತನ್ನು ಕಾಪಾಡಲು ಬಾಹ್ಯವಾಗಿ ಮತ್ತು ಆಂತರಿಕವಾಗಿ ಶ್ರಮಿಸುತ್ತಿದ್ದು ಅದರಂತೆಯೇ ಸಂವಿಧಾನದ ಕರ್ತವ್ಯಗಳನ್ನು ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಹಳಿಯಾಳ ಕಿರಿಯ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಸನದಿ ಅಭಿಪ್ರಾಯಪಟ್ಟರು. ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ಅರಣ್ಯ … [Read more...] about ಹಳಿಯಾಳ ಅರಣ್ಯ ಇಲಾಖೆಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ