• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

September 20, 2018 by Yogaraj SK Leave a Comment

RUDSET blood donation camp

ಹಳಿಯಾಳ:- ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯ ಅಂಗವಾಗಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು 72 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕ ಮತ್ತು ಡಾ||ಪ್ರಭಾಕರ ಕೋರೆ ಕೆ.ಎಲ್.ಇ. ರಕ್ತನಿಧಿ ಕೇಂದ್ರ ಬೆಳಗಾವಿ ಸಂಯುಕ್ತಾಶ್ರಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸ್ವಯಂ ಪ್ರೇರಿತ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ

July 10, 2018 by Yogaraj SK Leave a Comment

ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ ,NSS is celebrated by students,

ಹಳಿಯಾಳ :- ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಳಿಯಾಳ ಅರಣ್ಯ ಇಲಾಖೆಯವರು ಏರ್ಪಡಿಸಿದ “ಸ್ವಚ್ಚತಾ ಅಭಿಯಾನ ಹಾಗೂ ವನಮಹೋತ್ಸವದ ಪ್ರಯುಕ್ತ ಗಿಡ ನೆಡುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗಳನ್ನು ನೆಟ್ಟರು. ಅರಣ್ಯಾಧಿಕಾರಿಗಳು, ವಿವಿಧ ಸಂಸ್ಥೆಯ ಸಿಬ್ಬಂಧಿ ವರ್ಗದವರು ಇದ್ದರು. … [Read more...] about ಎನ್‍ಎಸ್‍ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

June 21, 2018 by Yogaraj SK Leave a Comment

International Yoga Day ,Deshpande Private Industrial Training Center

ಹಳಿಯಾಳ: ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್.ಘಟಕ, ದೇಶಪಾಂಡೆ ರುಡಸೆಟಿಯ ಸಹಯೋಗದೊಂದಿಗೆ ವಿಶ್ವ ಯೋಗದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು.  ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತರಾಗಿ ಯೋಗ ದಿನದಲ್ಲಿ  ಪಾಲ್ಗೊಂಡಿದ್ದರು. ಪತಂಜಲಿ ಯೋಗ ಶಿಕ್ಷಕರಾದ ಈರಣ್ಣಾ ಕಾಜಗಾರ, ಯೋಗ ಶಿಕ್ಷಕರಾಗಿ ಯೋಗದ ಪರಿಚಯ ಮಾಡಿಕೊಟ್ಟು ಹಲವಾರು ಆಸನಗಳ ಬಗ್ಗೆ ತಿಳಿಸಿದರು.  ಕೆನರಾ ಬ್ಯಾಂಕ್ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ‌ 70 ವಿದ್ಯಾರ್ಥಿಗಳು

June 11, 2018 by Yogaraj SK Leave a Comment

Rudset ITI ,haliyal

ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.  ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ  ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್‍ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ‌ 70 ವಿದ್ಯಾರ್ಥಿಗಳು

“ಸಾಫಲ್ಯ ಹಾಗೂ “ಎನ್.ಎಸ್.ಎಸ್. ಸಾಗಿ ಬಂದ ಹಾದಿ” ಎಂಬ ಪುಸ್ತಕವನ್ನು ಬಿಡುಗಡೆ

September 25, 2017 by Sachin Hegde Leave a Comment

ಹಳಿಯಾಳ:ರಾಷ್ಟ್ರೀಯ ಸೇವಾ ಯೋಜನೆಯು ಕೇವಲ ಪರಿಸರ ಸ್ವಚ್ಚತೆಗಾಗಿ ಅಲ್ಲದೇ ಸಾಮಾಜಿಕ ಸೇವೆಗೆ ಮೀಸಲಾಗಿದ್ದು ವಿದ್ಯಾರ್ಥಿಗಳು “ಸೇವೆಯ ಅರ್ಥವನ್ನು ತಿಳಿದುಕೊಂಡು ಸದ್ಭಾವದಿಂದ ಸೌಹಾರ್ದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಬೇಕು ಎಂದು ಡಾ||ವಿನಯಾ ವಕ್ಕುಂದ ಹೇಳಿದರು. ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕದ 12ನೇಯ ವರ್ಷದ ದೈನಂದಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವಾರ್ಷಿಕ … [Read more...] about “ಸಾಫಲ್ಯ ಹಾಗೂ “ಎನ್.ಎಸ್.ಎಸ್. ಸಾಗಿ ಬಂದ ಹಾದಿ” ಎಂಬ ಪುಸ್ತಕವನ್ನು ಬಿಡುಗಡೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar