ಹಳಿಯಾಳ:- ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯ ಅಂಗವಾಗಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು 72 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕ ಮತ್ತು ಡಾ||ಪ್ರಭಾಕರ ಕೋರೆ ಕೆ.ಎಲ್.ಇ. ರಕ್ತನಿಧಿ ಕೇಂದ್ರ ಬೆಳಗಾವಿ ಸಂಯುಕ್ತಾಶ್ರಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸ್ವಯಂ ಪ್ರೇರಿತ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ
ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ
ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ
ಹಳಿಯಾಳ :- ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಳಿಯಾಳ ಅರಣ್ಯ ಇಲಾಖೆಯವರು ಏರ್ಪಡಿಸಿದ “ಸ್ವಚ್ಚತಾ ಅಭಿಯಾನ ಹಾಗೂ ವನಮಹೋತ್ಸವದ ಪ್ರಯುಕ್ತ ಗಿಡ ನೆಡುವಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಸಿಗಳನ್ನು ನೆಟ್ಟರು. ಅರಣ್ಯಾಧಿಕಾರಿಗಳು, ವಿವಿಧ ಸಂಸ್ಥೆಯ ಸಿಬ್ಬಂಧಿ ವರ್ಗದವರು ಇದ್ದರು. … [Read more...] about ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ವನಮಹೋತ್ಸವ
ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಹಳಿಯಾಳ: ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್.ಘಟಕ, ದೇಶಪಾಂಡೆ ರುಡಸೆಟಿಯ ಸಹಯೋಗದೊಂದಿಗೆ ವಿಶ್ವ ಯೋಗದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಸ್ವಯಂ ಪ್ರೇರಿತರಾಗಿ ಯೋಗ ದಿನದಲ್ಲಿ ಪಾಲ್ಗೊಂಡಿದ್ದರು. ಪತಂಜಲಿ ಯೋಗ ಶಿಕ್ಷಕರಾದ ಈರಣ್ಣಾ ಕಾಜಗಾರ, ಯೋಗ ಶಿಕ್ಷಕರಾಗಿ ಯೋಗದ ಪರಿಚಯ ಮಾಡಿಕೊಟ್ಟು ಹಲವಾರು ಆಸನಗಳ ಬಗ್ಗೆ ತಿಳಿಸಿದರು. ಕೆನರಾ ಬ್ಯಾಂಕ್ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
ಹಳಿಯಾಳ:-ವಾಹನ ತಯಾರಿಕೆಯ ದಿಗ್ಗಜ ಟೊಯೊಟಾ ಕಿರ್ಲೋಸ್ಕರ ಮೊಟರ್ಸ್, ವಿವಿಧ ಡೀಲರ್ಸಗಳು ನಡೆಸಿದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ 70 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅತ್ಯುತ್ತಮ ಗುಣಮಟ್ಟ ಸೇವೆಯನ್ನು ನೀಡುವಲ್ಲಿ ನುರಿತ ತಂತ್ರಜ್ಞರ ಅವಶ್ಯಕತೆಯಿದ್ದು, ದೇಶಪಾಂಡೆ ಖಾಸಗಿ ಕೈಗಾರಿಕಾ ಸಂಸ್ಥೆಯು ಟೊಯೊಟಾ ಕಿರ್ಲೋಸ್ಕರ ಮೊಟರ್ಸ್ನ ಜೊತೆಗೆ ಪರಸ್ಪರ ಒಡಂಬಡಿಕೆ ಮಾಡಿದ್ದು, ಮೆಕ್ಯಾನಿಕ್ ಮೋಟರ್ ವೆಹಿಕಲ್ … [Read more...] about ಪ್ರತಿಷ್ಠಿತ ಕಂಪನಿಯವರು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದ 70 ವಿದ್ಯಾರ್ಥಿಗಳು
“ಸಾಫಲ್ಯ ಹಾಗೂ “ಎನ್.ಎಸ್.ಎಸ್. ಸಾಗಿ ಬಂದ ಹಾದಿ” ಎಂಬ ಪುಸ್ತಕವನ್ನು ಬಿಡುಗಡೆ
ಹಳಿಯಾಳ:ರಾಷ್ಟ್ರೀಯ ಸೇವಾ ಯೋಜನೆಯು ಕೇವಲ ಪರಿಸರ ಸ್ವಚ್ಚತೆಗಾಗಿ ಅಲ್ಲದೇ ಸಾಮಾಜಿಕ ಸೇವೆಗೆ ಮೀಸಲಾಗಿದ್ದು ವಿದ್ಯಾರ್ಥಿಗಳು “ಸೇವೆಯ ಅರ್ಥವನ್ನು ತಿಳಿದುಕೊಂಡು ಸದ್ಭಾವದಿಂದ ಸೌಹಾರ್ದ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸಬೇಕು ಎಂದು ಡಾ||ವಿನಯಾ ವಕ್ಕುಂದ ಹೇಳಿದರು. ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕದ 12ನೇಯ ವರ್ಷದ ದೈನಂದಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವಾರ್ಷಿಕ … [Read more...] about “ಸಾಫಲ್ಯ ಹಾಗೂ “ಎನ್.ಎಸ್.ಎಸ್. ಸಾಗಿ ಬಂದ ಹಾದಿ” ಎಂಬ ಪುಸ್ತಕವನ್ನು ಬಿಡುಗಡೆ