ಹಳಿಯಾಳ:- ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯು ಯಾವುದೇ ಜಾತಿ, ಧರ್ಮವನ್ನು ಪರಿಗಣಿಸದೆ ಇದುವರೆಗೂ ಸಾವಿರಾರು ನಿರುದ್ಯೋಗಿ ಯುವಕ/ಯುವತಿಯರಿಗೆ ಹಾಗೂ ಶಾಲೆ ತೊರೆದವರಿಗೆ ಸ್ವ ಉದ್ಯೋಗ ತರಬೇತಿ ನೀಡಿ ಸ್ವಾವಲಂಬಿಗಳಾಗಿ ಬದುಕಲು ದಾರಿ ಮಾಡಿಕೊಟ್ಟಿದೆ ಎಂದು ಹಳಿಯಾಳ ಶಾಸಕರು ಮತ್ತು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಹೇಳಿದರು. ಭಾನುವಾರ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ ಉದ್ಯೋಗ ತರಬೇತಿ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟ್ ಸಂಸ್ಥೆಯು ಸ್ವಾವಲಂಬಿಗಳಾಗಿ ಬದುಕಲು ಯುವಕರಿಗೆ ದಾರಿ ಮಾಡಿಕೊಟ್ಟಿದೆ- ಶಾಸಕ ಆರ್ ವಿ ದೇಶಪಾಂಡೆ