ಹಳಿಯಾಳ:- ಹಳಿಯಾಳ ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರು ಶತಚಂಡಿ ಹೋಮ ನೆರವೆರಿಸಿದರು. ಗೋಕಾಕ, ಹಂಪಿ, ಧಾರವಾಡ, ಕುಮಟಾ ಹೀಗೆ ರಾಜ್ಯದ ವಿವಿಧ ಭಾಗಗಳಿಂದ ಬಂದಂತಹ 25ಜನ ಪುರುಹೋಹಿತರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ಗಣಪತಿ ಹೋಮ, ನವಗ್ರಹ ಹೋಮ, ಸಚಿವರ ಕುಲದೇವತೆ ಶ್ರೀ ತುಳಜಾಭವಾನಿ ದೇವಿ ಹೋಮ ಸೇರಿದಂತೆ ಭಾನುವಾರ ಶತಚಂಡಿ ಹೋಮ ನೆರವೆರಿಸಲಾಯಿತು. ಹಳಿಯಾಳ ಕ್ಷೇತ್ರದ ಕಾಂಗ್ರೇಸ್ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ
ದೇಶಪಾಂಡೆ
ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಗುರುವಾರ ಬೆಳಿಗ್ಗೆ ಅಶ್ವೀಜಿ ಶುದ್ದ ಅಷ್ಟಮಿ ಅಂಗವಾಗಿ ನಡೆದ ಶ್ರೀ ನವಚಂಡಿ ಹವನದಲ್ಲಿ ಶ್ರೀ ತುಳಜಾಭವಾನಿ ಧಾರ್ಮಿಕ ಶೈಕ್ಷಣಿಕ ಮತ್ತು ಧರ್ಮಾರ್ಥ ಟ್ರಸ್ಟ್ ಅಧ್ಯಕ್ಷರಾದ ಸಚಿವ ಆರ್.ವಿ.ದೇಶಪಾಂಡೆ ಮತ್ತು ಧರ್ಮಪತ್ನಿ ರಾಧಾಬಾಯಿ ದೇಶಪಾಂಡೆ ಹವನದಲ್ಲಿ ಭಾಗವಹಿಸಿದ್ದರು. ಇಂದು ದುರ್ಗಾಷ್ಠಮಿ ನಿಮಿತ್ತ ಹಳಿಯಾಳದ ಗ್ರಾಮದೇವಿ ಉಡಚಮ್ಮಾ ಸೇರಿದಂತೆ ಇತರ ಮಂದಿರಗಳಲ್ಲೂ ವಿಶೇಷ … [Read more...] about ನವರಾತ್ರಿ ಉತ್ಸವ ಅಂಗವಾಗಿ ನಡೆದ ಶ್ರೀ ನವಚಂಡಿ ಹವನ
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆಗಾಗಿ 135 ಕಾಮಗಾರಿಗಳನ್ನು 240 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ … [Read more...] about ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ
ಹಳಿಯಾಳ:ಜಗತ್ತು ತಾಂತ್ರಿಕತೆಯೆಡೆಗೆ ವಾಲುತ್ತಿದ್ದು ತಂತ್ರಾಂಶ ಅಭಿವೃದ್ದಿಯಿಂದ ಜಗತ್ತಿನ ವಿದ್ಯಮಾನಗಳು ಅಂಗೈಯಲ್ಲಿ ದೊರೆಯುತ್ತಿರುವುದರಿಂದ ಬದಲಾವಣೆಗಳನ್ನು ಪ್ರತಿಯೊಬ್ಬರು ಸ್ವೀಕರಿಸಬೇಕು ಹಾಗೂ ಪ್ರಾಥಮಿಕ ಹಂತದಿಂದಲೇ ತಾಂತ್ರಿಕ ಶಿಕ್ಷಣ ನೀಡುವಲ್ಲಿ ಸರ್ಕಾರಗಳು ಮಹತ್ವದ ದಾಪುಗಾಲು ಇಡಬೇಕಾಗಿದೆ ಎಂದು ಮಣಿಪಾಲ ಗ್ಲೋಬಲ್ ಎಜುಕೇಶನ್ ಸರ್ವಿಸಸ್ನ ಆಧ್ಯಕ್ಷ ಟಿ.ವಿ.ಮೋಹನದಾಸ ಪೈ ಅಭಿಪ್ರಾಯಪಟ್ಟರು. ಅವರು ಗುರುವಾರ ಹಳಿಯಾಳ ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ … [Read more...] about ಪಟ್ಟಣದ ಕೆನರಾ ಬ್ಯಾಂಕ-ದೇಶಪಾಂಡೆ ಆರ್ಸೆಟಿಯ ವಾರ್ಷಿಕ ವರದಿ ಬಿಡುಗಡೆ
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೂತ್ ಮತ್ತು ಘಟಕ ಸಮಿತಿಗಳ ಪದಾಧಿಕಾರಿಗಳ ಬೃಹತ್ ಸಮಾವೇಶ ಅ. 2 ರಂದು ಮಧ್ಯಾಹ್ನ 3 ಗಂಟೆಗೆ ಕುಮಟಾದ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಮಾಣಿಕಂ ಠಾಗೋರ ಉಪಸ್ಥಿತರಿರುವರು. ಸಚಿವ ಆರ್.ವಿ. ದೇಶಪಾಂಡೆ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕಿ ಶಾರದಾ ಎಂ. ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ … [Read more...] about ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ