ಹೊನ್ನಾವರ: “ಯೋಗ ಎನ್ನವುದು ಇಂದಿನ ಯುವ ಜನಾಂಗಕ್ಕೆ ಅತಿಮುಖ್ಯವಾಗಬೇಕಿದೆ. ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ” ಎಂದು ಯೋಗದ ಹಿನ್ನಲೆ ಹಾಗೂ ಮಹತ್ವದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಶ್ ಪದಕಿ ವಿವರಿಸಿದರು. ಅವರು ಯೋಗ ದಿನಾಚರಣೆ ನಿಮಿತ್ತ ಪಟ್ಟಣದ ಬ್ರದರ್ಸ್ ಸ್ಕೂಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು.ತಾಲೂಕಾ ಪಂಚಾಯತ್, ಯುವ … [Read more...] about ಯೋಗದಿಂದ ಕೇವಲ ದೈಹಿಕ ಆರೋಗ್ಯ ಸದೃಡ ಮಾಡಿಕೊಳ್ಳುವುದಲ್ಲ, ಮಾನಸಿಕ ಆರೋಗ್ಯ ಸದೃಡ ಮಾಡಿಕೊಳ್ಳಲು ಯೋಗ ಮಾಡಬೇಕಾಗಿದೆ;ಶಿಕ್ಷಣಾಧಿಕಾರಿ ಗಿರಿಶ್ ಪದಕಿ
ದೈಹಿಕ ಆರೋಗ್ಯ
ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ
ಕಾರವಾರ: ಕ್ರೀಡಾ ಚಟುವಟಿಕೆಯು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಒತ್ತಡ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಾಲೂಕು ಪಂಚಾಯತ ಅಧ್ಯಕ್ಷೆ ಪ್ರಮೀಳಾ ಎಸ್.ನಾಯ್ಕ ಅಭಿಪ್ರಾಯ ಪಟ್ಟರು. ನಗರದ ಮಾಲಾದೇವಿ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು … [Read more...] about ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ