ಹೊನ್ನಾವರ : ಅವಧೂತತ್ವ, ಆಧ್ಯಾತ್ಮ, ತ್ಯಾಗ, ಸನ್ಯಾಸ, ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿದ್ದ ಶ್ರೀ ಶ್ರೀಧರ ಸ್ವಾಮಿಗಳ ಪ್ರವಚನಗಳನ್ನು ಅಕ್ಷರ ರೂಪದಲ್ಲಿ ಕಾದಿಡುತ್ತಿರುವುದು ಆಧ್ಯಾತ್ಮ ಲೋಕಕ್ಕೆ ದೊಡ್ಡ ಕೊಡುಗೆ ಎಂದು ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಶ್ರೀಧರ ಸ್ವಾಮಿಗಳ ಚರಿತ್ರೆಯ 450ಪುಟಗಳನ್ನೊಳಗೊಂಡ ಸಚಿತ್ರ ಗ್ರಂಥದ ದ್ವಿತೀಯ ಮುದ್ರಣವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು. ಸದ್ಗುರು … [Read more...] about ಶ್ರೀಧರರನ್ನು ಅಕ್ಷರ ರೂಪದಲ್ಲಿ ಉಳಿಸುತ್ತಿರುವುದು ದೊಡ್ಡ ಶಾಶ್ವತ ಕೊಡುಗೆ – ಶ್ರೀ ಹೆಗ್ಗಡೆ
ದೊಡ್ಡ
ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ
ಹೊನ್ನಾವರ: ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ನ್ಯಾಯಾಲಯದಲ್ಲಿ ಧ್ವಜಾರೋಹಣ ನಡೆಸಿ ವಕೀಲರ ಸಂಘ ಏರ್ಪಡಿಸಿದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸ್ವಾತಂತ್ರ್ಯ ಸೇನಾನಿಗಳು ದೇಶಕ್ಕೆ ದೊರಕಿಸಿ ಕೊಟ್ಟ ಸ್ವಾತಂತ್ರ್ಯ ಮೌಲ್ಯಗಳು ಸಂವಿಧಾನದಲ್ಲಿ ಅನಾವರಣಗೊಂಡಿವೆ. ಅವುಗಳ ಪಾಲನೆಯೇ ನಾವು … [Read more...] about ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ
ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಮೂಲಕ ಹಾದುಹೋಗುವ ರಮ್ಯ ರಮಣೀಯ ಅಘನಾಶಿನಿ ನದಿ ಯಾವುದೇ ಅಡೆ-ತಡೆಯಿಲ್ಲದೆ ಹರಿಯುವ ನದಿಯಾಗಿದೆ.ಅಘನಾಶಿನಿಯ ಅಕ್ಕ-ಪಕ್ಕದಲ್ಲಿ ಯಾವುದೇ ಕೈಗಾರಿಕೆಯಿಲ್ಲ ಅಥವಾ ನದಿಗೆ ಅಡ್ಡಲಾಗಿ ಎಲ್ಲಿಯೂ ಯಾವುದೇ ಜಲಾಶಯ ನಿರ್ಮಿಸಲಾಗಿಲ್ಲ. ನದಿ ತಟದಲ್ಲಿ ಎಲ್ಲಿಯೂ ಜನವಸತಿಯೂ ಇಲ್ಲ. ಪಶ್ಚಿಮಘಟ್ಟದಲ್ಲಿ ಉಗಮವಾಗುವ ಅಘನಾಶಿನಿ ತನ್ನೊಂದಿಗೆ ಸುಮಾರು 80 ಜಲಚರಗಳಿಗೆ ಹಾಗೂ 120 ಜಾತಿಯ ಹಕ್ಕಿಗಳಿಗೆ ಅಗತ್ಯವಿರುವ ನದಿಮುಖದ ಪೋಷಕಾಂಶಗನ್ನು … [Read more...] about ಅಘನಾಶಿನಿ ಅಳಿವೆಗೆ ಎದುರಾಗಿದೆ ದೊಡ್ಡ ಅಪಾಯ
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ