ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಕ್ರೀಡಾ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನ/ ಅರ್ಜಿಗಳನ್ನು ಆಹ್ವಾನಿಸಿದೆ. ರಾಜೀವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿ, ಅರ್ಜುನ್ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ ಚಂದ್ ಪ್ರಶಸ್ತಿ, ರಾಷ್ಟ್ರೀಯ ಖೇಲ್ ರತ್ನ ಪುರಸ್ಕಾರ್ [ಆರ್.ಕೆ.ಪಿ.ಪಿ] ಮತ್ತು ಮೌಲಾನ ಅಬುಲ್ ಕಲಾಂ ಆಜಾದಿ [ಎಂ.ಎ.ಕೆ.ಎ] ಟ್ರೋಫಿಗಾಗಿ 2021 ರ ಮೇ 19 ಮತ್ತು 20 ರಂದು ಅರ್ಜಿ ಆಹ್ವಾನಿಸಲಾಗಿತ್ತು. ಸಚಿವಾಲಯದ ಜಾಲತಾಣ www.yas.nic.in ದಲ್ಲಿ … [Read more...] about 2021 ರ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜೂನ್ 28 ರ ವರೆಗೆ ವಿಸ್ತರಣೆ