ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ದ್ವಜ
ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಕಾರವಾರ: ಅಗಸ್ಟ್ 15ರ ಸ್ಪಾತಂತ್ರ್ಯೋತ್ಸವ ದಿನಾಚರಣೆ ವೇಳೆ ಪ್ಲಾಸಿಕ್ ಧ್ವಜದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಗೆ ಮನವಿ ಸಲ್ಲಿಸಿದರು. ಸ್ಪಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಸಂಭ್ರಮದಲ್ಲಿ ಬಳಸಿದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಪ್ಲಾಸ್ಟಿಕ್ ಬೇಗ … [Read more...] about ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ