#ಬೆಂಗಳೂರು :- ಕೇರಳದ ಗಡಿಯಲ್ಲಿರುವ ಕರ್ನಾಟಕದ #ಜಿಲ್ಲೆಗಳಲ್ಲಿ #ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೇರಳದ ಗಡಿಯಲ್ಲಿರುವ ರಾಜ್ಯದ ಮೈಸೂರು, ಕೊಡಗು ಹಾಗೂ … [Read more...] about ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.