ಹಳಿಯಾಳ:- ರಾಜ್ಯದಲ್ಲಿಯ 67 ಸಕ್ಕರೆ ಕಾರ್ಖಾನೆಯ ಮಾಲೀಕರು ಸುಮಾರು 3 ಸಾವಿರ ಕೋಟಿಗಳಷ್ಟು ರೈತರ ಕಬ್ಬಿನ ಬಾಕಿ ಬಿಲ್ ಉಳಿಸಿಕೊಂಡಿರುವ ಕಾರಣ ರೈತರ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಜೂನ್ ದಿ.4 ರಂದು ಬೆಂಗಳೂರಿನ ವಿಧಾನ ಸೌಧದ ಎದುರು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ. ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಭಾರತ ದೇಶವು ಕೃಷಿ ಪ್ರಧಾನ … [Read more...] about ಕಬ್ಬಿನ ಬಾಕಿ ಬಿಲ್ಗೆ ಒತ್ತಾಯಿಸಿ ದಿ.4 ರಂದು ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ- ಧರಣಿ ಸತ್ಯಾಗ್ರಹ
ಧರಣಿ ಸತ್ಯಾಗ್ರಹ
ಉಗ್ರ ಹೋರಾಟ, ಧರಣಿ ಸತ್ಯಾಗ್ರಹ ನಡೆಸಲಾಗುವುದು
ಹೊನ್ನಾವರ ತಾಲೂಕಿನ ಬಳಕೂರು ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಯಾನೆ ಕಾರ್ಯದರ್ಶಿಯಾಗಿ ಕಳೆದ ಎರಡು ತಿಂಗಳಿಂದ ಕೆಲಸ ನಿರ್ವಹಿಸುತ್ತಿರುವ ವಿನಾಯಕ ಸಿದ್ಧಪುರ ಎಂಬುವವರು ಪಂಚಾಯತ ವ್ಯಾಪ್ತಿಯ ಜನ ಸಾಮಾನ್ಯರು ಪಂಚಾಯತದಿಂದ ಪಡೆಯಬೇಕಾದ ಯಾವುದೇ ಸರ್ಟಿಫಿಕೇಟ್ ಬಯಸಿ ಬಂದವರಿಗೆ ಅದಕ್ಕೆ ನಿಗದಿಪಡಿಸಿದ ಶುಲ್ಕವನ್ನು ಭರಣಮಡಿಸಿಕೊಂಡು ದಾಖಲೆ ನೀಡುವ ಬದಲು ಅವರ ಮನೆಗೆ ಹೋಗಿ ಮನೆಯ ಉದ್ಧಳತೆಯನ್ನು ಅಳೆದು ಹಿಂದಿನ ಕರದ ಮೂರುಪಟ್ಟು ಕರವನ್ನು ಹೇರಿ ವಸೂಲಿ ಪಡೆದು ಆನಂತರ … [Read more...] about ಉಗ್ರ ಹೋರಾಟ, ಧರಣಿ ಸತ್ಯಾಗ್ರಹ ನಡೆಸಲಾಗುವುದು