ಕುಮಟಾ ಪಟ್ಟಣದ ಶಾಂತಿಕಾ ಪರಮೇಶವ್ವರಿ ಸಭಾಭವನದಲ್ಲಿ ಭಾನುವಾರ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ,ಪ್ರಗತಿ ಭಂದು ಸ್ವಸಹಾಯ ಸಂಘಗಳ ಒಕ್ಕೂಟ ದೇವಗಿರಿ ವಲಯ ಹಾಗೂ ವಿವಿದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜರುಗಿದ ಶ್ರೀ ಸಾಮೂಹಿಕ ಸತ್ಯನಾರಾಣ ಪೂಜಾ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಾಡಲಾಗದ ಕೆಲಸವನ್ನು ಧರ್ಮಸ್ಥಳ ಯೋಜನೆ ಯಾವುದೇ ಜಾತಿ, ಮತ, ಧರ್ಮದ … [Read more...] about ಕುಮುಟಾದಲ್ಲಿ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸಾಮೋಹಿಕ ಸತ್ಯನಾರಯಣ ಪೂಜಾ ಕಾರ್ಯಕ್ರಮ.