ಹೊನ್ನಾವರ ,ತಾಲೂಕಿನ ಬಂಗಾರಮಕ್ಕಿ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರು ಲೋಕಕಲ್ಯಾಣಕ್ಕಾಗಿ ವಿಲಂಬಿ ಸಂವತ್ಸರದ ಆಷಾಢ ಶುಕ್ಲ ಪೌರ್ಣಿಮೆ ಶುಕ್ರವಾರವಾದ ಇಂದು ಚಾತುರ್ಮಾಸ್ಯ ವ್ರತವನ್ನು ಆರಂಭಿಸಿದರು. ವ್ಯಾಸ ಪೂರ್ಣಿಮೆಯ ಶುಭ ದಿವಸದಲ್ಲಿ ಪ್ರಾರಂಭವಾಗಿ ಈ ವ್ರತವು 60 ದಿನಗಳ ಕಾಲ ಆಚರಿಸಲ್ಪಟ್ಟು 24-09-2018 ಸೋಮವಾರದಂದು ಸೀಮೋಲ್ಲಂಘನ ಕಾರ್ಯಕ್ರಮ ನಡೆಯಲಿದೆ. ಇಂದು ಈ ಪುಣ್ಯಪ್ರದ ಸಂದರ್ಭದಲ್ಲಿ ಶಿಷ್ಯ ಭಕ್ತರು, … [Read more...] about ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವ್ರತ ಆರಂಭಿಸಿದ ಶ್ರೀ ಮಾರುತಿ ಗುರೂಜಿ
ಧರ್ಮಾಧಿಕಾರಿಗಳಾದ
ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ
ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯ ಪ್ರಯುಕ್ತ ವನವಾಸಿ ಶ್ರೀಸೀತಾರಾಮ ಲಕ್ಷ್ಮಣ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಶ್ರೀ ವೀರಾಂಜನೇಯ ದೇವರ ಪಲ್ಲಕ್ಕಿ ಉತ್ಸವ ನೆರವೇರಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ರಾಮನವಮಿಯಿಂದ ಹನುಮ ಜಯಂತಿಯ ತನಕ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರಕಿತು.\ … [Read more...] about ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ
ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ
“ಹೊನ್ನಾವರ ,ಶಿಬಿರದಲ್ಲಿ ಕಲಿತ ಮೌಲ್ಯಗಳನ್ನು ಸ್ವತಃ ಜೀವನದಲ್ಲಿ ತದನಂತರ ಸಮಾಜದಲ್ಲಿ ಅಳವಡಿಸಿದಾಗ ಮಾತ್ರ ಸ್ವಸ್ತ ಸಮಾಜ ನಿರ್ಮಿಸಲು ಸಾಧ್ಯ” ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಹೇಳಿದರು. “ವಿದ್ಯಾಪೋಷಕ ಸಂಸ್ಥೆ(ರಿ.)” ಧಾರವಾಡ ಮತ್ತು “ಸಿಲೆಕ್ಟ್ ಫೌಂಡೇಶನ್(ರಿ.)” ಇವರ ಸಂಯುಕ್ತ ಆಶ್ರಯದಲ್ಲಿ ಎಂಡು ದಿನಗಳ ರಾಜ್ಯಮಟ್ಟದ ಕೌಶಲ್ಯಾಭಿವೃದ್ಧಿ ಕಾರ್ಯಗಾರ ((Residential Bridge Camp) … [Read more...] about ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ