ಹೊನ್ನಾವರ: ಈಗ ಇಂಜನಿಯರಿಂಗ್ಗೆ ಬೇಡಿಕೆ ಇಲ್ಲ. ಇಂಜನಿಯರಿಂಗ್ ಪಡೆದವರು ಕೆಲಸ ಸಿಗದೇ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕೇವಲ ಇಂಜನಿಯರಿಂಗ್ ಮಾಡುವ ಯೋಚನೆ ಬಿಟ್ಟು ಮಾರುಕಟ್ಟೆ ಅಧ್ಯಯನ ಮಾಡಿ ಬೇಡಿಕೆ ಇರುವ ಕ್ಷೇತ್ರದ ಸಂಬಂಧಿಸಿದ ಶಿಕ್ಷಣ ಪಡೆಯಬೇಕು ಎಂದು ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮದರ್ಶಿ ಪ್ರಶಾಂತ ದೇಶಪಾಂಡೆ ಹೇಳಿದರು. ಪಟ್ಟಣದ ನ್ಯೂ ಇಂಗ್ಲೀಷ ಶಾಲಾ ಸಭಾಭವನದಲ್ಲಿ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನಿಂದ … [Read more...] about ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ
ಧರ್ಮ
ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017
ಹೊನ್ನಾವರ:ದಿನಾಂಕ: 6-04-2017 ಗುರವಾರ ಸಾಯಂಕಾಲ 6.00 ಗಂಟೆಗೆ ಸಿಲೆಕ್ಟ್ ಪೌಂಡೇಷನ್ (ರಿ) ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರ (ಉ. ಕ.)ದಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ರ ಎರಡನೇ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸರಸ್ವತಿ ಪೀಠಾಧೀಶರು ಏಕದಂಡಗಿ ಮಠದ ಪರಮಪೂಜ್ಯ ಕಾಲಹಸ್ತೆಂದ್ರ ಮಹಾ ಸ್ವಾಮಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017