ಹೊನ್ನಾವರ: ಯಕ್ಷಗಾನ ಕಾಶಿ ಎಂದು ಪ್ರಸಿದ್ಧಿ ಪಡೆದ ಗುಂಡಬಾಳ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಮಾರ್ಗಶಿರ ಮಾಸದ ಹುಣ್ಣಿಮೆ ಶನಿವಾರ ವನಭೋಜನ ಉತ್ಸವ ನಡೆಯಿತು. ಶ್ರೀ ದೇವರನ್ನು ಭಕ್ತರು ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಕುಳಿಸಿ ಮೆರವಣಿಗೆಯಲ್ಲಿ ವನಕ್ಕೆ ತೆರಳಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತರು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಪುನೀತರಾದರು. ಶ್ರೀ ದೇವರಿಗೆ ವಿಶೇಷವಾಗಿ ಹೂವಿನಿಂದ ಅಲಂಕಾರಗೊಳಿಸಿ … [Read more...] about ವನಭೋಜನ ಉತ್ಸವ
ಧಾತ್ರಿ ಹವನ
ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ
ಹೊನ್ನಾವರ: ತಾಲೂಕಿನ ಮಾವಿನಕುರ್ವೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ ನವೆಂಬರ್ 03 ಶುಕ್ರವಾರ ನಡೆಯಲಿದೆ. ಬೆಳಿಗ್ಗೆ 10 ಘಂಟೆಗೆ ಶ್ರೀ ದೇವರ ಪ್ರಾರ್ಥನೆಯೊಂದಿಗೆ ಆರಂಭವಾಗಿ ವನದಲ್ಲಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ತದನಂತರ ಶ್ರೀ ನವದುರ್ಗಾ ಸಂಸ್ಥಾನದಲ್ಲಿ ಭವ್ಯ ಸ್ವಾಗತದೊಂದಿಗೆ ಶ್ರೀ ದೇವರ ಆಗಮನ ಅಷ್ಟಾವಧಾನ ಸೇವೆ ಕಾರ್ತಿಕ ದೀಪೋತ್ಸವ ಬಳಿಕ ಶರಾವತಿ ನದಿಯಲ್ಲಿ ಭವ್ಯ ದೀಪಾಲಂಕೃತ ತೆಪ್ಪದಲ್ಲಿ ಶ್ರೀ ದೇವರ … [Read more...] about ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವೈಕುಂಠ ಚತುದರ್ಶಿ ವನಭೋಜನದ ಉತ್ಸವ