ಖಾನಾಪುರ:ತಾಲೂಕಿನ ಪೂರ್ವಭಾಗದ ಗಡಿಅಂಚಿಯಲ್ಲಿರುವ ಲಿಂಗನಮಠ ಗ್ರಾಮಕ್ಕೆ ಸಮೀಪವಿರುವ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿ ಸೇತುವೆ ಮೃತ್ಯುವಿಗೆ ಅಹ್ವಾನಿಸುತ್ತಿದೆ. ಏಕೆಂದರೆ ಕಳೆದ 5-6 ವರ್ಷಗಳಿಂದ ಜಿವಿಆರ್ ಕಂಪನಿಯವರು ಧಾರವಾಡದಿಂದ-ರಾಮನಗರ ವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣದ ಕಾರ್ಯ ಕೈಗೆತ್ತಿಕೊಂಡಿದ್ದರು. ಆದರೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಬಾರ್ಡರನಲ್ಲಿರುವ ಶತಮಾನದಷ್ಟು ಈ ಹಳೆಯ ಸೇತುವೆ ಈಗಾಗಲೇ ಹಲವರ ಜೀವ ತೆಗೆದುಕೊಂಡಿದ್ದು ಇನ್ನೂ ಕೆಲವರಿಗೆ … [Read more...] about ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ