• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಧಾರ್ಮಿಕ ಕಾರ್ಯಕ್ರಮ

ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

October 9, 2018 by Yogaraj SK Leave a Comment

DURGA DOUD haliyal ,2018

 ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ಘಟಸ್ಥಾಪನೆಯ ದಿನದಿಂದ 9 ದಿನಗಳ ಕಾಲ ಪಕ್ಕದ ಮಹಾರಾಷ್ಟ್ರ ರಾಜ್ಯ ಹಾಗೂ ಕರ್ನಾಟಕ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ವಿಜೃಂಭಣೆಯಿಂದ ನಡೆಯುವ ವಿಶಿಷ್ಠ ಕಾರ್ಯಕ್ರಮ “ದುರ್ಗಾದೌಡ” ಧಾರ್ಮಿಕ ಕಾರ್ಯಕ್ರಮಕ್ಕೆ ಹಳಿಯಾಳವು ಮನಸೋತಿದ್ದು ಇದೀಗ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದಿ.10ರಿಂದ ತಾಲೂಕಿನಲ್ಲಿ ಪ್ರಾರಂಭವಾಗುತ್ತಿರುವ ದುರ್ಗಾದೌಡಗೆ ಕ್ಷಣಗಣನೆ ಆರಂಭವಾಗಿದೆ. ಹಿನ್ನೆಲೆ:- ಮೂಲತಃ … [Read more...] about ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ

September 7, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಜಿ.ಎಸ್.ಬಿ ಸಮಾಜದ ಯುವವಾಹಿನಿಯ ಆಶ್ರಯದಲ್ಲಿ ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವ್ರತಾಚರಣೆ ನಂತರ ಮಹಾಮಂಗಳಾರತಿ, ಪ್ರಸಾದ ವಿತರಣೆ ತದನಂತರ ಸಂಜೆ 5 ಗಂಟೆಗೆ " ಅಭಂಗವಾಣಿ" ಭಕ್ತಿ ಸಂಗಿತ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಖ್ಯಾತ ಗಾಯಕ ಕೃಷ್ಣೇಂದ್ರ ವಾಡೇಕರ್, ಸಂವಾದಿನಿಯಲ್ಲಿ ಶಿರಶಿ ಯಡಳ್ಳಿಯ ಪ್ರಕಾಶ ಹೆಗಡೆ, ತಬಲಾ ಸಾಥಿಯಲ್ಲಿ ಎನ್.ಜಿ.ಹೆÉಗಡೆ … [Read more...] about ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ

*TSS SIRSI* market report 22-11-2017

November 22, 2017 by Sachin Hegde Leave a Comment

Areca-nut

Rate in rs / per QuintalTSS SIRSI … [Read more...] about *TSS SIRSI* market report 22-11-2017

ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ

September 6, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ `ಅನಂತ ಚತುರ್ದಶಿ' ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದವು. ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆ, ಅನಂತ ಚತುರ್ಥ ವೃತಾಚರಣೆ, ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಮಹಾನೈವೇದ್ಯ, ಹಾಗೂ ಶರಾವತಿ ನದಿಯ ತಟದಲ್ಲಿ ಯಮುನಾ ಪೂಜೆಯೊಂದಿಗೆ ವೃತ ಕಲಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ … [Read more...] about ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar