ಹೊನ್ನಾವರ: sಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ವಿಶೇಷ ಪ್ರಯತ್ನ ನಡೆಸಿ ಮಾಹಿತಿ ನೀಡುವಂತಹ ಕಾರ್ಯಕ್ಕೆ ಮುಂದಾಗಬೇಕು ಎಂದು ತಾಲೂಕ ಪಂಚಾಯತ ಆಡಳಿತಾಧಿಕಾರಿ ವಿನೋಧ ಅನ್ವೇಕರ್ ಸಲಹೆ ನೀಡಿದರು.ತಾಲೂಕ ಪಂಚಾಯತಿ ಸಭಾಭವನದಲ್ಲಿ ಸಾಮನ್ಯಸಭೆಯಲ್ಲಿ ವಿವಿಧ ಇಲಾಖೆಯ ಚರ್ಚೆ ನಡೆಸಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು. ಹೆಸ್ಕಾಂ ಇಲಾಖೆಯ ಚರ್ಚೆಯಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ … [Read more...] about ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಲು ಪ್ರಯತ್ನಿಸಿ;ಅಧಿಕಾರಿಗಳಿಗೆ ಸಲಹೆ