ಕಾರವಾರ:ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಸ್ವಚ್ಛ ಭಾರತ ಮಿಷಿನ್ನಡಿ ಸಪ್ಟೆಂಬರ್ 16 ರಿಂದ ಸಪ್ಟೆಂಬರ್ 30 ರವರೆಗೆ ಎಲ್ಲಾ ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಮತ್ತು ನಗರ ಪ್ರದೇಶದಲ್ಲಿ ನಗರ ಸಂಸ್ಥೆಯ ಸಹಯೋಗದಿಂದ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಜಾಗೃತಿ ಮೂಡಿಸಲಾಗುವುದು. ಪ್ರವಾಸಿ ಮಿತ್ರರ ಸಹಯೋಗದಿಂದ ಅರಿವು ಮೂಡಿಸುವ ಕಾರ್ಯಕ್ರಮ, ಶಾಲಾ … [Read more...] about ಪಾರಂಪರಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನ
ಧಾರ್ಮಿಕ
ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ
ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿಯಂತೆ ನಡೆಯುವ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ' ಕಾರ್ಯಕ್ರಮ ಅ.2 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹೇಮಲಂಬಿ ನಾಮ ಸಂವತ್ಸರದ ಭಾದ್ರಪದ ಶುದ್ಧ ಏಕಾದಶಿಯ ನಿಮಿತ್ತ ಶನಿವಾರ ಶ್ರೀ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಭಜನಾ ಸಪ್ತಾಹ ಪ್ರಾರಂಭವಾಗಿ ಅ.3ರ ಬೆಳಗಿನ ಅವಧಿಯ ವರೆಗೂ … [Read more...] about ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ `ಭಜನಾ ಸಪ್ತಾಹ’ ಕಾರ್ಯಕ್ರಮ
ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಶ್ರಾವಣ ಸೋಮವಾರದ ನಿಮಿತ್ತ ಹಣಕೋಣದ ಪ್ರಸಿದ್ದ ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ನಡೆದ ರುಧ್ರಾಭಿಷೇಕ, ಪಂಚಾಮೃತಾಭಿಷೇಕ ಮೊದಲಾದ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕ್ಷೇತ್ರ ಪುರೋಹಿತರಾದ ಪ್ರಸನ್ನ ಪ್ರಭಾಕರ ಜೋಶಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಊರಿಗೆ ಯಾವದೇ ರೀತಿಯ ಸಂಕಷ್ಟ ಬರಬಾರದು ಎಂದು ಭಕ್ತರು ಪ್ರಾರ್ಥಿಸಿದರು. 24ಗಂಟೆಗಳ ಕಾಲ ನಿರಂತರ ಭಜನೆ ನಡೆಸಲು … [Read more...] about ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಹಬ್ಬುವಾಡಾದಲ್ಲಿರುವ ಇಸ್ಕಾನ್ನ ಶ್ರೀ ಜಗನ್ನಾಥ್ ಮಂದಿರದಲ್ಲಿ ಆ. 14,15 ಮತ್ತು 16 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂದಿರದಲ್ಲಿ ಆ. 14 ರಿಂದ ಪ್ರತಿದಿನ ಸಾಯಂಕಾಲ 5.30 ಗಂಟೆಗೆ ಜನ್ಮಾಷ್ಠಮಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಮೂರು ದಿನಗಳವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಷೇಕ, ಭಜನೆ, ಕೀರ್ತನೆ, ನಾಟಕ, ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ, ಪ್ರವಚನ, ಪೂಜೆ, … [Read more...] about ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ