ಹೊನ್ನಾವರ .ನೀವು ನನ್ನನ್ನು ಆರಿಸಿ ಕಳುಹಿಸಿದ್ದು ನಿಮ್ಮ ಧ್ವನಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಯ ಮಾಡಲು ಬಂದವ ವಿನಃ ದರ್ಪ ರಾಜಕಾರಣ, ಲೂಟಿ ಮಾಡುವ, ಜನರ ದಾರಿ ತಪ್ಪಿಸುವ ಕೆಲಸಕ್ಕೆ ಬಂದವ ನಾನಲ್ಲ ಎಂದು ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹೇಳಿದರು.ಹೊನ್ನಾವರ ತಾಲೂಕಿನ ಖರ್ವಾ ಗ್ರಾಮ ಪಂಚಾಂಯತಿ ವ್ಯಾಪ್ತಿಯ 113 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಖರ್ವಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ