ಹೊನ್ನಾವರ – ಕಡತೋಕಾ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮುಖ್ಯಕಾರ್ಯನಿರ್ವಾಹಕರಾಗಿ ಎರಡು ದಶಕಕ್ಕೂ ಹೆಚ್ಚಿನ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದತ್ತಾತ್ರೇಯ ನಾರಾಯಣ ಭಟ್ಟ(62) ಅವರು ಸೋಮವಾರ ನಿದನರಾದರು.ನವಿಲಗೋಣ (ನಂದಿಕೇಶ್ವರ ದೇವಸ್ಥಾನ)ದವರಾದ ಇವರು ತಮ್ಮ ಸೇವಾವಧಿಯಲ್ಲಿ ಉತ್ತಮ ಕಾರ್ಯನಿರ್ವಹಣೆಯಿಂದ ಸಂಘದ ಬೆಳವಣಿಗೆಗೆ ಕೊಡುಗೆ ನೀಡಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮಡದಿ, ಮಗಳು, ಕುಟುಂಬದವರು ಹಾಗೂ ಅಪಾರ ಬಂಧುಗಳನ್ನು … [Read more...] about ದತ್ತಾತ್ರೇಯ ನಾರಾಯಣ ಭಟ್ಟ ನಿದನ
ನಂದಿಕೇಶ್ವರ ದೇವಸ್ಥಾನ
ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ
ಯಕ್ಷಕಲಾ ಪೋಷಕ ವೃಂದ ಕಲ್ಲಬ್ಬೆ ಇವರ ಆಶ್ರಯದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತ ಯಕ್ಷಗಾನ ಕಲಾವಿದ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನವನ್ನು ಕುಮಟಾ ತಾಲೂಕಿನ ಮೂರೂರು ಗ್ರಾಮದ ಕಲ್ಲಬ್ಬೆಯ ನಂದಿಕೇಶ್ವರ ದೇವಸ್ಥಾನದಲ್ಲಿ ದಿನಾಂಕ 28-02-18 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ … [Read more...] about ನಂದಿಕೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಡ ಶ್ರೀ ಬಳ್ಕೂರ ಕೃಷ್ಣ ಯಾಜಿಯವರಿಗೆ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ