ಕಾರವಾರ: ಇಲ್ಲಿನ ಸದಾಶಿವಗಡ ಪಂಡಿತ ಬಾಬುರಾವ್ ಬಾನಾವಳಿ ಮತ್ತು ಪಂಡಿತ್ ವಿಶ್ವನಾಥ ಗಡಕರ ಸಂಗೀತ ಪ್ರತಿಷ್ಠಾನದವತಿಯಿಂದ ಉತ್ತರಕನ್ನಡ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆಯು ನ,19 ರಂದು ಮಹಾಮಾಯಾ ದೇವಸ್ಥಾನದ ಸಭಾಭವನದಲ್ಲಿ ಏರ್ಪಡಿಸಲಾಗಿದೆ. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 5 ನಿಮಿಷ ಕಾಲಾವಕಾಶವಿದ್ದುಮ ವಿಜೇತರಿಗೆ ಪ್ರಥಮ ಬಹುಮಾನ 3 ಸಾವಿರ, ದ್ವಿತೀಯ ಬಹುಮಾನ 2 ಸಾವಿರ ಹಾಗೂ ತೃತೀಯ ಬಹುಮಾನ 1 ಸಾವಿರ … [Read more...] about ನ,19 ರಂದು ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ
ನಂ
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ಕುಮಟಾ ,ಕೇಂದ್ರದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಗೋಕರ್ಣದ ಹಿತ್ತಲಮಕ್ಕಿ, ದೇವಣ, ದುಬ್ಬನಸಸಿ , ಮೂಲಿಕೇರಿ ಮುಂತಾದ ಭಾಗಗಳಲ್ಲಿ 2ನೇ ಸುತ್ತಿನ ಉಚಿತ ಗ್ಯಾಸ ವಿತರಣಾ ಕಾರ್ಯಕ್ರಮ ದಲ್ಲಿ ಒಂದೇ ದಿನದಲ್ಲಿ 14 ಮನೆಗಳಿಗೆ ಉಚಿತ ಗ್ಯಾಸ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಸಹಕಾರದಿಂದ ಉಚಿತ ಗ್ಯಾಸ ವಿತರಣೆ
ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ
ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್ಪ್ರಸ್ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ