ಹಾಸನ : ಯಾರಾದರೂ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರನ್ನು ಕಪ್ಪುಪಟ್ಟಿಗೆ ಸೇರಿಸುವುದಲ್ಲದೇ ರಾಜ್ಯದಿಂದಲೇ ಗಡಿಪಾರು ಮಾಡಲಾಗುವುದು ಎಂದು ಕೇಂದ್ರ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಎಚ್ಚರಿಸಿದರು.ನಗರದ ಹೊರವಲಯದಲ್ಲಿ ಹಮ್ಮಿಕೊಳಲಾಗಿದ್ದ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರರೊಂದಿಗೆ ಮಾತನಡಿದ ಅವರು ಅಫ್ಘಾನ್ನಲ್ಲಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ … [Read more...] about ನಕಲಿ ಬಿತ್ತನೆ ಬೀಜ ಮಾರಾಟ ಕಂಡರೆ ಗಡಿಪಾರು ಎಚ್ಚರಿಕೆ