ಹೊನ್ನಾವರ : ಕಳೆದ ಆರು ವರ್ಷಗಳಿಂದ ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ಥಾನಿ ಪ್ರಜೆಯಾಗಿರುವ ಮಹಿಳೆಗೆ ಇಲ್ಲಿನ ಆಧಾರ್ ಕಾರ್ಡ, ಪಾನ್ ಕಾರ್ಡ, ರೇಶನ್ ಕಾರ್ಡ ಮುಂತಾದ ದಾಖಲೆಗಳನ್ನು ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯ ಸದಸ್ಯರು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ದೇಶದ ಯಾವುದೇ ಮೂಲೆಯಲ್ಲಿ ಭಯೋತ್ಪಾದನೆ ಕೃತ್ಯಗಳು ನಡೆದರೂ ಅದರ ಸಂಬಂಧ ಭಟ್ಕಳದೊಂದಿಗೆ … [Read more...] about ಭಟ್ಕಳದಲ್ಲಿ ವಾಸವಿದ್ದ ಪಾಕಿಸ್ಥಾನಿ ಮಹಿಳೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೊಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇ ಆಗ್ರಹ