ಹೊನ್ನಾವರ;ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಹೊನ್ನಾವರ ,ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಸುನೀಲ ನಾಯ್ಕ ಅವರಿಗೆ ಹೊನ್ನಾವರ ತಾಲೂಕಿನ ಮಾಗೋಡ್, ನಗರಬಸ್ತಿಕೇರಿ ಹಾಗೂ ಕುದ್ರಗಿಯಲ್ಲಿ ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಮಾಗೋಡ ಸನ್ಮಾನ ಸ್ವೀಕರಿಸಿದ ಬಳಿಕ … [Read more...] about ಶಾಸಕನಾಗಿ ಆಯ್ಕೆಯಾಗಿದ್ದು ನೀವು ನೀಡಿದ ಭಿಕ್ಷೆಯಿಂದ ;ಶಾಸಕ ಸುನಿಲ್ ನಾಯ್ಕ
ನಗರಬಸ್ತಿಕೇರಿ
ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ
ಹೊನ್ನಾವರ :ಶರಾವತಿ ನದಿಯಿಂದಾವೃತ ದ್ವೀಪ ಮಾವಿನಕುರ್ವೆಗೆ ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ರೂ. ಮಂಜೂರಿ ತಂದಿರುವ ಶಾಸಕ ಮಂಕಾಳ.ಎಸ್.ವೈದ್ಯರವರು ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿತ ಇಲಾಧಿಕಾರಿಗಳೊಂದಿಗೆ ಸ್ಥಳಪರಿಶೀಲನೆ ನಡೆಸಿದರು. ಕೆ.ಆರ್.ಡಿ.ಸಿ.ಎಲ್. ಯೋಜನೆಯಡಿ ರಾಜ್ಯಕ್ಕೆ 1395 ಕೋಟಿ ರೂಪಾಯಿ ಅನುದಾನದಲ್ಲಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಶಾಸಕ ಮಂಕಾಳು ವೈದ್ಯರವರು 109.25 ಕೋಟಿ ರೂಪಾಯಿಯ ಅನುದಾನ … [Read more...] about ಹೊನ್ನಾವರ ತಾರಿಬಾಗಿಲಿನಿಂದ ಸಂಪರ್ಕ ಸೇತುವೆ ನಿಮಾಣಕ್ಕೆ 40ಕೋಟಿ ಮಂಜೂರಿ